twitter
    Celeb News
    • ರಾಧಿಕಾ ಕುಮಾರಸ್ವಾಮಿ ನಾಲ್ಕು ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. 'ರುದ್ರತಾಂಡವ' ಚಿತ್ರದ ನಂತರ ರಾಧಿಕಾ ಈಗ 'ಕಾಂಟ್ರಾಕ್ಟ್' ಸಿನಿಮಾದ ಮೂಲಕ ಅಭಿಮಾನಿಗಳಿಗೆ ದರ್ಶನ ನೀಡುತ್ತಿದ್ದಾರೆ. ವಿಶೇಷ ಅಂದರೆ, ಚುನಾವಣೆಯ ತಿಂಗಳಿನಲ್ಲಿ ಪ್ರೇಕ್ಷಕರ ಮುಂದೆ ರಾಧಿಕಾ ಬರ್ತಿದ್ದಾರೆ. ಅರ್ಜುನ್ ಸರ್ಜಾ ನಾಯಕನಾಗಿ ಅಭಿನಯಿಸಿರುವ 'ಕಾಂಟ್ರಾಕ್ಟ್' ಎರಡು..
    • ನಟ ಶಂಕರ್ ಅಶ್ವಥ್ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಚಿತ್ರರಂಗದ ಹಳೆಯ ಅನೇಕ ನೆನೆಪುಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. 'ಯಜಮಾನ' ಸಿನಿಮಾದ ನಂತರ ಅವರು 'ಪೊಗರು' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿ ಇದ್ದಾರೆ. ಇದೀಗ ನಟ ಅರ್ಜುನ್ ಸರ್ಜಾ ಅವರ ಗುಣದ ಬಗ್ಗೆ ಶಂಕರ್ ಅಶ್ವತ್ ಬರೆದುಕೊಂಡಿದ್ದಾರೆ. 'ಪೊಗರು' ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಜೊತೆಗೆ..
    • ಪ್ರತಿ ವರ್ಷದಂತೆ ಈ ವರ್ಷವೂ ಗಾಂಧಿನಗರದಲ್ಲಿ ವಿವಾದಗಳಿಗೇನೂ ಕಮ್ಮಿ ಇರಲಿಲ್ಲ. ಹೊಸ ಹೊಸ ಚಿತ್ರಗಳಿಂದ, ಕ್ರಿಯೇಟಿವಿಯಿಂದ, ಕಲೆಕ್ಷನ್ ನಿಂದ ಸದ್ದು ಮಾಡಬೇಕಿದ್ದ ಸ್ಯಾಂಡಲ್ ವುಡ್ ಈ ವರ್ಷ ಬೇಜಾನ್ ವಿವಾದಗಳಿಂದ ಸುದ್ದಿ ಮಾಡಿತು. ಅದ್ರಲ್ಲೂ, ಈ ವರ್ಷ ಹೆಚ್ಚು ವಿವಾದಗಳನ್ನ ಮೈ ಮೇಲೆ ಎಳೆದುಕೊಂಡು ಬ್ರೇಕಿಂಗ್ ನ್ಯೂಸ್ ಮಾಡಿದವರು ಬ್ಲಾಕ್ ಕೋಬ್ರಾ ದುನಿಯಾ ವಿಜಯ್.!..
    • 'ವಿಸ್ಮಯ' ಚಿತ್ರದ ಚಿತ್ರೀಕರಣದ ರಿಹರ್ಸಲ್ ವೇಳೆ ಅರ್ಜುನ್ ಸರ್ಜಾ ಅಸಭ್ಯವಾಗಿ ವರ್ತಿಸಿದರು ಎಂದು #ಮೀಟೂ ಅಭಿಯಾನದ ಅಡಿ ನಟಿ ಶ್ರುತಿ ಹರಿಹರನ್ ಆರೋಪಿಸಿದ್ದರು. ಶ್ರುತಿ ಹರಿಹರನ್ ಮಾಡಿದ ಈ ಆರೋಪದಿಂದ ಸ್ಯಾಂಡಲ್ ವುಡ್ ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿ ಆಯ್ತು. ಬೇಸರಗೊಂಡ ನಟ ಅರ್ಜುನ್ ಸರ್ಜಾ, ಶ್ರುತಿ ಹರಿಹರನ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿ ಹೈಕೋರ್ಟ್..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X