ಅರುಣ್ ಸಾಗರ್
Actor/Music Director
Birth Place : ಬೆಂಗಳೂರು
ಅರುಣ್ ಸಾಗರ್ ನಟ, ನಿರ್ದೇಶಕ, ನಿರೂಪಕ ಹಾಗೂ ಹಾಸ್ಯ ಕಲಾವಿದ. ಇವರು 1965ರ ಅಕ್ಟೋಬರ್ 23ರಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. "ಭೂಮಿ ಗೀತ" ಎಂಬ ಪರಿಸರ ಸಂಭಂದಿತ ಚಿತ್ರಕ್ಕೆ ಇವರಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಜೊತೆಗೆ ಇವರಿಗೆ ಕರ್ನಾಟಕ ರಾಜ್ಯ ಪ್ರಶಸ್ತಿಯೂ ದೊರಕಿದೆ. ಅರುಣ್ ಸಾಗರ್ ಪುರಿ ...
ReadMore
Famous For
ಅರುಣ್ ಸಾಗರ್ ನಟ, ನಿರ್ದೇಶಕ, ನಿರೂಪಕ ಹಾಗೂ ಹಾಸ್ಯ ಕಲಾವಿದ. ಇವರು 1965ರ ಅಕ್ಟೋಬರ್ 23ರಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. "ಭೂಮಿ ಗೀತ" ಎಂಬ ಪರಿಸರ ಸಂಭಂದಿತ ಚಿತ್ರಕ್ಕೆ ಇವರಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಜೊತೆಗೆ ಇವರಿಗೆ ಕರ್ನಾಟಕ ರಾಜ್ಯ ಪ್ರಶಸ್ತಿಯೂ ದೊರಕಿದೆ. ಅರುಣ್ ಸಾಗರ್ ಪುರಿ ಜಗನ್ನಾಥ, ಮೆಹೆರ್ ರಮೇಶ್, ವೀರಶಂಕರ್ ಮತ್ತು ಕೆ. ರಾಘವೇಂದ್ರ ರಾವ್ ಸೇರಿದಂತೆ ಅನೇಕ ಖ್ಯಾತ ನಿರ್ದೇಶಕರ ಜೊತೆಗೆ ಕೆಲಸ ನಿರ್ವಹಿಸಿದ್ದಾರೆ.
ನಟಿಸಿರುವ ಚಿತ್ರಗಳು
ಅರುಣ್ ಸಾಗರ್ ಮರ್ಮ, ಪರ್ವ, ಚಂದು, ಜಸ್ಟ್ ಮಾತ್ ಮಾತಲ್ಲಿ, ರಾಮ್ , ನಂ 73 ಶಾಂತಿ ನಿವಾಸ, ವೀರ ಮದಕರಿ, ವಿಷ್ಣುವರ್ಧನ, ಚಿಂಗಾರಿ, ಬಚ್ಚನ್, ಆಟೋ ರಾಜ, ಮೀನಾ, ಬೆಂಕಿ ಪಟ್ಟಣ, ರಿಂಗ್ ಮಾಸ್ಟರ್, ಜೋಕರ್ ಸೇರಿದಂತೆ 52 ಸಿನಿಮಾಗಳಲ್ಲಿ ನಟಿಸಿದ್ದಾರೆ.
ಅರುಣ್ ಸಾಗರ್ ಜೀ ಕನ್ನಡ, ಸುವರ್ಣ, ಕಸ್ತೂರಿ ಹೀಗೆ...
Read More
-
ಅಪ್ಪು ಮನೆಗೆ ಭೇಟಿ ಕೊಟ್ಟ ಶೋಭಾ ಕರಂದ್ಲಾಜೆ; ಸಾಥ್ ಕೊಟ್ಟ ಸಿ ಎನ್ ಅಶ್ವತ್ಥನಾರಾಯಣ
-
ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
-
"ಪುಷ್ಪ-2ನಲ್ಲಿ ನಾಯಿ ತರ ಹೊಡೆಸಿಕೊಳ್ಳುವ ಪಾತ್ರ ಇದೆ ಮಾಡಿ ಅಂದ್ರು, ನಾನು ಒಪ್ಪಲಿಲ್ಲ": ಪ್ರಮೋದ್
-
ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ಇಲ್ಲಾಂದ್ರೆ ನನಗೆ ಯಾಕೆ ; 'ರಾಜ'ಕೀಯದ ಬಗ್ಗೆ ಶಿವಣ್ಣ ಮಾತು..!
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
ಅರುಣ್ ಸಾಗರ್ ಕಾಮೆಂಟ್ಸ್