Celeb News
-
'ಕೆಂಡಸಂಪಿಗೆ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟು ಕಮಾಲ್ ಮಾಡಿದ್ದ ನಟಿ ಮಾನ್ವಿತಾ ಹರೀಶ್ ಅವರಿಗೆ ಇದೀಗ ಅವಕಾಶಗಳ ಮೇಲೆ ಅವಕಾಶ ದೊರೆಯುತ್ತಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಜೊತೆ 'ಟಗರು' ಚಿತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ, 'ಚೌಕ' ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅಂತಾಯ್ತು. ಇದೀಗ ಮತ್ತೆ ಇನ್ನೊಂದು..
-
ಭಕ್ತಿ ಪ್ರಧಾನ ಚಿತ್ರವಾದ 'ಸಂತೆಯಲ್ಲಿ ನಿಂತ ಕಬೀರ' ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕಾಣಿಸಿಕೊಂಡಿದ್ದು, ಈಗಾಗಲೇ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಚಿತ್ರದ ಆಡಿಯೋ ಬಿಡುಗಡೆ ಕೂಡ ಆಗಿದೆ. 'ಬೀಷ್ಮ್ ಸಾಹ್ನಿ ಅವರ ನಾಟಕ ಕೃತಿ ಆಧಾರಿತ' 'ಸಂತೆಯಲ್ಲಿ ನಿಂತ ಕಬೀರ' ಸಿನಿಮಾ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಸಿನಿಮಾ ಜೀವನದಲ್ಲಿ..
-
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಅಭಿನಯದ ಮತ್ತೊಂದು ಬಹುನಿರೀಕ್ಷಿತ ಸಿನಿಮಾ 'ಸಂತೆಯಲ್ಲಿ ನಿಂತ ಕಬೀರ' ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳಲ್ಲಿ ಬ್ಯುಸಿಯಾಗಿದೆ. ಎಪ್ರಿಲ್ ಮೊದಲ ವಾರದಲ್ಲಿ ಹಾಡುಗಳ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿರುವ ಚಿತ್ರತಂಡ ಸಕಲ ಸಿದ್ಧತೆಗಳನ್ನು ಮಾಡುತ್ತಿದೆ. ಇನ್ನು ವಿಶೇಷವಾಗಿ ಚಿತ್ರದ..
-
'ರಂಗಿತರಂಗ' ಎಂಬ ಸಸ್ಪೆನ್ಸ್ ಥ್ರಿಲ್ಲರ್-ಮಿಸ್ಟಿರಿ ಸಿನಿಮಾವನ್ನು ಸ್ಯಾಂಡಲ್ ವುಡ್ ನ ಸಿನಿರಸಿಕರು ರೆಡ್ ಕಾರ್ಪೆಟ್ ಹಾಕಿ ಬರಮಾಡಿಕೊಂಡರು. ಇದೀಗ ಅದೇ ಸಾಲಿಗೆ ಹೊಸ ಸೇರ್ಪಡೆ ನಿರ್ದೇಶಕ ಎಸ್.ಡಿ.ಅರವಿಂದ ಆಕ್ಷನ್-ಕಟ್ ಹೇಳಿರುವ 'ಲಾಸ್ಟ್ ಬಸ್' ಸಿನಿಮಾ. 'ಜುಗಾರಿ' ಸಿನಿಮಾ ಖ್ಯಾತಿಯ ಅವಿನಾಶ್, ಸಮರ್ಥ್ ನರಸಿಂಹರಾಜು, ಪ್ರಕಾಶ್ ಬೆಳವಾಡಿ, ಮಾನಸ ಜೋಶಿ, ಮುಂತಾದವರು..
ಸಂಬಂಧಿತ ಸುದ್ದಿ