twitter
    Celebs»B.Suresh»News
    Celeb News
    • 'ಕೆಜಿಎಫ್' ಸಿನಿಮಾ ಕನ್ನಡ ಬಹುದೊಡ್ಡ ಚಿತ್ರವಾಗಿ ಹೊರಹೊಮ್ಮುತ್ತಿದೆ. ಐದು ಭಾಷೆಯಲ್ಲಿ ರಿಲೀಸ್ ಮಾಡುತ್ತಿರುವ ಕಾರಣ ಇದು ಕನ್ನಡ ಸಿನಿಮಾ ಮಾತ್ರವಲ್ಲ, ಭಾರತದ ಚಿತ್ರವಾಗಿದೆ. ಬಜೆಟ್ ವಿಷ್ಯದಲ್ಲಿ ಕೆಜಿಎಫ್ ಸಿನಿಮಾ ಅತಿ ದೊಡ್ಡ ಚಿತ್ರ ಎಂದು ಹೇಳಲಾಗಿದೆ. ಆದ್ರೆ, ನಿರ್ಮಾಪಕರು ಕೆಜಿಎಫ್ ಚಿತ್ರದ ಬಜೆಟ್ ಎಷ್ಟು ಎಂದು ನಿಖರವಾಗಿ ಬಹಿರಂಗಪಡಿಸಿಲ್ಲ. ಬಟ್, ಮೂಲಗಳ..
    • ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಐದು ಭಾಷೆಗಳಲ್ಲಿ ಸಿನಿಮಾ ಬರಲಿದ್ದು, ಇತ್ತೀಚಿಗಷ್ಟೆ ಈ ಕುರಿತು ಚಿತ್ರತಂಡ ಸುದ್ದಿಗೋಷ್ಠಿ ಮಾಡಿದೆ. ಸದ್ಯಕ್ಕೆ ಕೆಜಿಎಫ್ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಹೀರೋ ಮತ್ತು ಶ್ರೀನಿಧಿ ಶೆಟ್ಟಿ ಹೀರೋಯಿನ್ ಎಂಬ ಮಾಹಿತಿ ಅಧಿಕೃತವಾಗಿದೆ. ಇನ್ನುಳಿದಂತೆ ಚಿತ್ರಕ್ಕೆ ವಿಲನ್ ಯಾರು, ಪೋಷಕ..
    • 'ಬೆಂಕಿಪಟ್ಣ' ಹೆಸರು ಕೇಳುತ್ತಿದ್ದ ಹಾಗೆ, ಇದು ಕಿಚ್ಚಿನ ಕಥೆ. ಸೇಡು, ಹಗೆ, ದ್ವೇಷದ ಸಮರ ಅಂತ ನೀವು ಅಂದುಕೊಂಡು ಚಿತ್ರಮಂದಿರಕ್ಕೆ ಹೋದರೆ, ನಿಮಗೆ ನಿರಾಸೆ ಆಗುವುದು ಖಂಡಿತ. ಯಾಕಂದ್ರೆ, 'ಬೆಂಕಿಪಟ್ಣ'ದಲ್ಲಿ ಬೆಂಕಿಯೂ ಇಲ್ಲ, ಕಡ್ಡಿಯೂ ಇಲ್ಲ. ಸಿನಿಮಾ ಶುರುವಾಗುತ್ತಿದ್ದ ಹಾಗೆ, ಲಾಂಗು-ಮಚ್ಚುಗಳು ಝಳಪಳಿಸುತ್ತವೆ. ಆದ್ರೆ, ರಕ್ತಪಾತ ಕಮ್ಮಿ. ಹೆಂಗಳೆಯರ ಮನಮುಟ್ಟುವ..
    • ನಟ ದರ್ಶನ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತವಾಗಿದ್ದು, ಸದ್ಯ ಅವರು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಅಭಿಮಾನಿಗಳಿಗೆ ಈ ಕಹಿ ಸುದ್ದಿಯ ಜೊತೆಗೂ ಒಂದು ಸಿಹಿ ಸುದ್ದಿ ಸಿಕ್ಕಿದೆ. ದರ್ಶನ್ ಆಸ್ಪತ್ರೆಯಲ್ಲಿದರೂ 'ಯಜಮಾನ' ಸಿನಿಮಾದ ಮೋಷನ್ ಪೋಸ್ಟರ್ ವಿಡಿಯೋ ನಂಬರ್ 1 ಸ್ಥಾನದಲ್ಲಿದೆ. ಹೌದು, ಕಳೆದ ಶನಿವಾರ ದರ್ಶನ್ ನಟನೆಯ ಹೊಸ..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X