Celeb News
-
82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಕನ್ನಡ ಸಾಹಿತಿ, ಕನ್ನಡ ಚಿತ್ರ ನಿರ್ದೇಶಕ ಡಾ.ಬರಗೂರು ರಾಮಚಂದ್ರಪ್ಪ ರವರಿಗೆ ಅಭಿನಂದನೆ ಸಲ್ಲಿಸಲು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಮಾರಂಭ ಏರ್ಪಡಿಸಲಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯ ಪದಾಧಿಕಾರಿಗಳ ಸಮ್ಮುಖದಲ್ಲಿ, ಡಾ.ಬರಗೂರು ರಾಮಚಂದ್ರಪ್ಪ ರವರಿಗೆ..
-
'ಜನುಮದ ಜೋಡಿ', 'ಹಗಲುವೇಷ' ಸೇರಿದಂತೆ ಅನೇಕ ಕನ್ನಡ ಸಿನಿಮಾಗಳಿಗೆ 'ಅತ್ತ್ಯುತ್ತಮ ಗೀತ ಸಾಹಿತಿ', 'ಅತ್ತ್ಯುತ್ತಮ ಸಂಭಾಷಣೆಕಾರ' ಪ್ರಶಸ್ತಿಗಳನ್ನ ಪಡೆದಿರುವ ಖ್ಯಾತ ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ರವರ ಹಿರಿಮೆಗೆ ಮತ್ತೊಂದು ಗರಿ ಸಿಕ್ಕಿದೆ. ಇತ್ತೀಚೆಗಷ್ಟೆ ರಾಜಸ್ಥಾನದ ಜೈಪುರದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಿತು. ಅದರಲ್ಲಿ ಬರಗೂರು..
ಸಂಬಂಧಿತ ಸುದ್ದಿ