ಭರತ್ ಜೀವನಚರಿತ್ರೆ
ಭರತ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಯುವ ನಿರ್ದೇಶಕ. ಶ್ರೀಮುರಳಿ ಮತ್ತು ರಮ್ಯಾ ಮುಖ್ಯ ಪಾತ್ರದಲ್ಲಿ ನಟಿಸಿದ್ದ `ಕಂಠಿ' ಚಿತ್ರದ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಮನೋರಂಜನ್ ರವಿಚಂದ್ರನ್ ರ ಸಾಹೇಬ ಚಿತ್ರವನ್ನು ನಿರ್ದೇಶಿಸಿದ್ದರು.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಭರತ್ ಡಿಸೆಂಬರ್ 24, 2020 ರಂದು ನಿಧನಾದರು.