twitter
    Celebs»Bharath»Biography

    ಭರತ್ ಜೀವನಚರಿತ್ರೆ

    ಭರತ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಯುವ ನಿರ್ದೇಶಕ. ಶ್ರೀಮುರಳಿ ಮತ್ತು ರಮ್ಯಾ ಮುಖ್ಯ ಪಾತ್ರದಲ್ಲಿ ನಟಿಸಿದ್ದ `ಕಂಠಿ' ಚಿತ್ರದ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಮನೋರಂಜನ್ ರವಿಚಂದ್ರನ್ ರ ಸಾಹೇಬ ಚಿತ್ರವನ್ನು ನಿರ್ದೇಶಿಸಿದ್ದರು.

     

    ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಭರತ್ ಡಿಸೆಂಬರ್ 24, 2020 ರಂದು ನಿಧನಾದರು.

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X