ಚಂದನ್ ಆಚಾರ್
Actor
ಚಂದನ ಆಚಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ. ಮೈಸೂರಿನಲ್ಲಿ ಹುಟ್ಟಿ ಬೆಳೆದ ಚಂದನ್ ರಂಗಭೂಮಿಯೆಡೆಗೆ ಆಕರ್ಷಿತರಾಗಿ `ನಟನಾ' ರಂಗತಂಡ ಸೇರಿದರು.ಇಲ್ಲಿ `ಸಂಕ್ರಾತಿ',`ಮಲೆಗಳಲ್ಲಿ ಮದುಮಗಳು', ಮುಂತಾದ ನಾಟಕಗಳಿಗೆ ಬಣ್ಣ ಹಚ್ಚಿದ್ದಾರೆ. ಇವರು ಪತ್ರಿಕೋದ್ಯಮ ವಿಧ್ಯಾರ್ಥಿ. ನಟನೆ...
ReadMore
Famous For
ಚಂದನ ಆಚಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ. ಮೈಸೂರಿನಲ್ಲಿ ಹುಟ್ಟಿ ಬೆಳೆದ ಚಂದನ್ ರಂಗಭೂಮಿಯೆಡೆಗೆ ಆಕರ್ಷಿತರಾಗಿ `ನಟನಾ' ರಂಗತಂಡ ಸೇರಿದರು.ಇಲ್ಲಿ `ಸಂಕ್ರಾತಿ',`ಮಲೆಗಳಲ್ಲಿ ಮದುಮಗಳು', ಮುಂತಾದ ನಾಟಕಗಳಿಗೆ ಬಣ್ಣ ಹಚ್ಚಿದ್ದಾರೆ. ಇವರು ಪತ್ರಿಕೋದ್ಯಮ ವಿಧ್ಯಾರ್ಥಿ. ನಟನೆ ಮಾತ್ರವಲ್ಲದೇ ಮಿಮಿಕ್ರಿ ಕೂಡ ಮಾಡುತ್ತಾರೆ. ಬಿಗ್ ಬಾಸ್ ಸೀಸನ್ 7 ನ ಎಲ್ಲಾ ಸ್ಪರ್ಧಿಗಳು
`ಕಿರಿಕ್ ಪಾರ್ಟಿ' ಚಿತ್ರದಲ್ಲಿ ಇವರ ಹಾಸ್ಯ ಪಾತ್ರ ಇವರಿಗೆ ಮೊದಲ ಬಾರಿಗೆ ಖ್ಯಾತಿ ತಂದು ಕೊಟ್ಟಿತು. ನಂತರ `ಮುಗುಳು ನಗೆ',`ದಯವಿಟ್ಟು ಗಮನಿಸಿ' ಮುಂತಾದ ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ನಟಿಸಿದರು. 2019 ರಲ್ಲಿ ತೆರೆಕಂಡ `ಕೆಮಿಸ್ಟ್ರಿ ಆಫ್ ಕರಿಯಪ್ಪ' ಚಿತ್ರದಲ್ಲಿ ನಾಯಕನ ಪಾತ್ರದಲ್ಲಿ ನಟಿಸಿದ್ದಾರೆ.
Read More
`ಕಿರಿಕ್ ಪಾರ್ಟಿ' ಚಿತ್ರದಲ್ಲಿ ಇವರ ಹಾಸ್ಯ ಪಾತ್ರ ಇವರಿಗೆ ಮೊದಲ ಬಾರಿಗೆ ಖ್ಯಾತಿ ತಂದು ಕೊಟ್ಟಿತು. ನಂತರ `ಮುಗುಳು ನಗೆ',`ದಯವಿಟ್ಟು ಗಮನಿಸಿ' ಮುಂತಾದ ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ನಟಿಸಿದರು. 2019 ರಲ್ಲಿ ತೆರೆಕಂಡ `ಕೆಮಿಸ್ಟ್ರಿ ಆಫ್ ಕರಿಯಪ್ಪ' ಚಿತ್ರದಲ್ಲಿ ನಾಯಕನ ಪಾತ್ರದಲ್ಲಿ ನಟಿಸಿದ್ದಾರೆ.
-
'ಬ್ರಹ್ಮಾಚಾರಿ' ನಿರ್ದೇಶಕನ ಜೊತೆ 'ಫಾರೆಸ್ಟ್' ಸೇರಿದ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು
-
ಅನಿಮಲ್ ಚಿತ್ರ ಮತ್ತು ನೈತಿಕ ಪೊಲೀಸ್ಗಿರಿ ; ರಣ್ಬೀರ್ ಚಿತ್ರದ ಬಗ್ಗೆ ಹೇಳಿದ್ದೇನು ಮೇಘನಾ ರಾಜ್..?
-
ಪಂಚಭೂತಗಳಲ್ಲಿ ಲೀನವಾದ ದ್ವಾರಕೀಶ್ ; ಪ್ರಚಂಡ ಕುಳ್ಳ ನೆನೆದು ಭಾವುಕರಾದ ಸಿಎಂ ಸಿದ್ಧರಾಮಯ್ಯ..!
-
"ದ್ವಾರಕೀಶ್ ತೆರೆ ಹಿಂದಿನ ರಸಿಕರು.. ನಾನು ತೆರೆಮೇಲೆ ರಸಿಕ ಅಷ್ಟೇ"; ಕ್ರೇಜಿಸ್ಟಾರ್ ರವಿಚಂದ್ರನ್
-
ಚಂದನವನದಲ್ಲಿ ತ್ರಿವಿಕ್ರಮನಾಗಿ ಬೆಳೆದ ಹುಣಸೂರಿನ ವಾಮನಮೂರ್ತಿ ದ್ವಾರಕೀಶ್
-
ಕನ್ನಡದಲ್ಲಿ ಅಯೋಧ್ಯೆ ಶ್ರೀರಾಮಮಂದಿರ ಬಯೋಪಿಕ್ ಘೋಷಣೆ; ಡೈರೆಕ್ಟರ್ ಯಾರು?
ಚಂದನ್ ಆಚಾರ್ ಕಾಮೆಂಟ್ಸ್