Celeb News
-
ಸ್ಯಾಂಡಲ್ ವುಡ್ ನಲ್ಲಿ ಸದ್ಯ ಶ್ರೀಮುರಳಿ ಭರಾಟೆ ಜೋರಾಗಿದೆ. ಮೇಕಿಂಗ್ ಹಂತದಲ್ಲೇ ಸಿಕ್ಕಾಪಟ್ಟೆ ಸದ್ದುಮಾಡುತ್ತಿರುವ 'ಭರಾಟೆ' ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಭರ್ಜರಿಯಾಗಿ ನಡೆಯುತ್ತಿದೆ. ಮೈಸೂರಿನ ಸುಂದರ ತಾಣಗಳಲ್ಲಿ ಶ್ರೀಮರಳಿ ಮತ್ತು ಶ್ರೀಲೀಲಾ ಅವರ ಕೆಲವು ದೃಶಗಳನ್ನು ಸೆರೆ ಹಿಡಿಯುವಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಇತ್ತೀಚಿಗಷ್ಟೆ ಚಿತ್ರದ ಹೈ ವೋಲ್ಟೇಜ್..
-
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ನಟ ಚೇತನ್ ಕಿಡಿಕಾರಿದ್ದಾರೆ. ಇಂದು ಬೆಂಗಳೂರಿನಲ್ಲಿ 'ಲಿಂಗಾಯತ ಮತ್ತು ವೀರಶೈವ ಪ್ರತ್ಯೇಕ ಧರ್ಮ' ವಿಚಾರವಾಗಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ವಿರುದ್ಧ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಸಮಾಜ ಒಡೆದಿದ್ದು ಯಡಿಯೂರಪ್ಪ: ನಟ ಚೇತನ್ ಆರೋಪ ''ಲಿಂಗಾಯಿತ ವೀರಶೈವ ಧರ್ಮ ನಮಗೆ ಬೇಕಾಗಿಲ್ಲ. ನಮ್ಮ..
-
'ರಾಗ' ಚಿತ್ರದ ನಂತರ ನಿರ್ದೇಶಕ ಪಿ.ಸಿ.ಶೇಖರ್ ಮತ್ತೊಂದು ಸಾಹಸಕ್ಕೆ ಕೈಹಾಕಿದ್ದಾರೆ. ಒಂದಕ್ಕಿಂತ ಒಂದು ವಿಭಿನ್ನ ಚಿತ್ರಗಳನ್ನ ನೀಡುತ್ತಾ ಬಂದಿರುವ ನಿರ್ದೇಶಕರು ಈಗ ಐತಿಹಾಸಿಕ ಪ್ರಾಜೆಕ್ಟ್ ನ್ನ ಕೈಗೆತ್ತಿಕೊಂಡಿದ್ದಾರಂತೆ. ಹೌದು, ಬ್ರಿಟಿಷ್ ಕಾಲದ ಕಥೆಯನ್ನ ಆಯ್ಕೆ ಮಾಡಿಕೊಂಡಿರುವ ಪಿ.ಸಿ.ಶೇಖರ್ ಈಗಾಗಲೇ ಸ್ಕ್ರಿಪ್ಟ್ ಸಿದ್ದಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ..
-
'ಆ ದಿನಗಳು' ಖ್ಯಾತಿಯ ನಟ ಚೇತನ್ ಬಹುದಿನಗಳ ನಂತರ ಅಭಿನಯಿಸಿರುವ ಚಿತ್ರ 'ನೂರೊಂದು ನೆನಪು'. ಫಸ್ಟ್ ಲುಕ್ ಪೋಸ್ಟರ್ ಹಾಗೂ ಟ್ರೈಲರ್ ನಿಂದ ಕುತೂಹಲ ಮೂಡಿಸಿರುವ ಈ ಚಿತ್ರ ಕೊನೆಗೂ ತೆರೆಮೇಲೆ ಬರುವುದಕ್ಕೆ ರೆಡಿಯಾಗಿದೆ. ಮೇ 19 ರಂದು ರಾಜ್ಯಾದ್ಯಂತ 'ನೂರೊಂದು ನೆನಪು' ತೆರೆಕಾಣಲಿದೆ. ಅಂದ್ಹಾಗೆ, 'ನೂರೊಂದು ನೆನಪು' ಮರಾಠಿಯ 'ದುನಿಯಾ ದಾರಿ' ಕಾದಂಬರಿ ಆಧಾರಿತ ಚಿತ್ರ.
ಸಂಬಂಧಿತ ಸುದ್ದಿ