Celeb News
-
ನಟಿ ಮೇಘನಾ ರಾಜ್ 'ಇರುವುದೆಲ್ಲವ ಬಿಟ್ಟು' ಚಿತ್ರದ ನಂತರ ಮತ್ತೆ ತೆರೆಮೇಲೆ ಕಾಣಿಸಿಕೊಂಡಿಲ್ಲ. ನಟ ಚಿರಂಜೀವಿ ಸರ್ಜಾ ಜೊತೆ ಹಸೆಮಣೆ ಏರಿದ ಮೇಘನಾ ಈಗ ಏನು ಮಾಡುತ್ತಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇರಬಹುದು. ಆದ್ರೀಗ ಮೇಘನಾ ಈಗ ಮತ್ತೆ ಗಾಯಕಿಯಾಗಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದ್ದಾರೆ. ಹೌದು, ಚಿರಂಜೀವಿ ಸರ್ಜಾ ಅಭಿನಯದ 'ಸಿಂಗ' ಚಿತ್ರದ..
-
ಚಿರಂಜೀವಿ ಸರ್ಜಾ ಹುಡುಗಿ 'ಶಾನೆ ಟಾಪ್ ಆಗಾವ್ಳಂತೆ..'. ಆ ಹುಡುಗಿನ ನೋಡಿ ಹುಡುಗುರೆಲ್ಲಾ ಲೂಸ್ ಆಗ್ತಿದ್ದಾರಂತೆ. ಅಷ್ಟು ಹುಚ್ಚು ಹಿಡಿಸಿರುವ ಆ ಹುಡುಗಿ ಯಾರಪ್ಪ ಅಂತ ತಲೆಕೆಡಿಸಿಕೊಳ್ಳುತ್ತಿದ್ದೀರಾ. ಅದು ಮತ್ಯಾರು ಅಲ್ಲ 'ಸಿಂಗ' ಸಿನಿಮಾದ ನಾಯಕಿ. ಹೌದು, ಚಿರಂಜೀವಿ ಸರ್ಜಾ ಮತ್ತು ಅಧಿತಿ ಪ್ರಭುದೇವ ಅಭಿನಯದ 'ಸಿಂಗ' ಚಿತ್ರದ ಲಿರಿಕಲ್ ಹಾಡು ರಿಲೀಸ್ ಆಗಿದ್ದು, ಈ..
-
ಕವಿ ಪೂರ್ಣಚಂದ್ರ ತೇಜಸ್ವಿಯವರ 'ಜುಗಾರಿ ಕ್ರಾಸ್' ಕಾದಂಬರಿ ಸಿನಿಮಾ ಆಗ್ತಿದ್ದು, ಅದಕ್ಕೆ ಚಿರಂಜೀವಿ ಸರ್ಜಾ ನಾಯಕ. ಈ ಸಿನಿಮಾ ಮೊನ್ನೆಯಷ್ಟೆ ಅಂದ್ರೆ ಭಾನುವಾರ ಅಧಿಕೃತವಾಗಿ ಸೆಟ್ಟೇರಿದೆ. ಅಷ್ಟರಲ್ಲೇ ಇನ್ನೊಂದು ಚಿತ್ರಕ್ಕೆ ಚಿರು ಸರ್ಜಾ ಚಾಲನೆ ನೀಡಿದ್ದಾರೆ. ಹೌದು, ಚಿರು ಸರ್ಜಾ ಮತ್ತು ನವನಿರ್ದೇಶಕ ನವೀನ್ ರೆಡ್ಡಿ ಕಾಂಬಿನೇಷನ್ ನಲ್ಲಿ ತಯಾರಾಗುತ್ತಿರುವ 'ಖಾಕಿ'..
-
ಆಕ್ಷನ್ ಕಿಂಗ್.. ಜೆಂಟಲ್ ಮ್ಯಾನ್ ಅಂತೆಲ್ಲಾ ಕರೆಯಿಸಿಕೊಳ್ಳುವ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಗಂಭೀರ ಆರೋಪ ಮಾಡಿದ್ದರು. 'ವಿಸ್ಮಯ' ಚಿತ್ರದ ರಿಹರ್ಸಲ್ ವೇಳೆ ಅರ್ಜುನ್ ಸರ್ಜಾ ಅಸಭ್ಯವಾಗಿ ವರ್ತಿಸಿದ್ದರು ಎಂದು #ಮೀಟೂ ಅಭಿಯಾನದ ಅಡಿ ಶ್ರುತಿ ಹರಿಹರನ್ ಬೆಟ್ಟು ಮಾಡಿ ತೋರಿಸಿದ್ದರು. ಈ ಪ್ರಕರಣ ಇಡೀ ಸ್ಯಾಂಡಲ್ ವುಡ್ ನಲ್ಲಿ ಅಲ್ಲೋಲ ಕಲ್ಲೋಲ
ಸಂಬಂಧಿತ ಸುದ್ದಿ