Celeb News
-
ಕಿರುತೆರೆ ನಟಿ ಅನುಪಮಾ ಗೌಡ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿ ಭಿನ್ನ ವಿಭಿನ್ನ ಪಾತ್ರಗಳನ್ನು ಪೋಷಿಸುತ್ತಾ ಬರುತ್ತಿದ್ದಾರೆ. 'ಅಕ್ಕ' ಸೀರಿಯಲ್ ನಲ್ಲಿ ಡಬಲ್ ರೋಲ್ ನಿರ್ವಹಿಸಿದ್ದ ಅನುಪಮಾ ಗೌಡ, 'ಆ ಕರಾಳ ರಾತ್ರಿ' ಚಿತ್ರದಲ್ಲಿ ಬಜಾರಿ ಹಳ್ಳಿ ಹುಡುಗಿಯಾಗಿ ನಟಿಸಿದ್ದರು. ಇದೀಗ ನಟಿ ಅನುಪಮಾ ಗೌಡ, ನಿರ್ದೇಶಕ ದಯಾಳ್ ಪದ್ಮನಾಭನ್ ಆಕ್ಷನ್ ಕಟ್ ಹೇಳಿರುವ..
-
ಆಸೆಯೇ ದುಃಖಕ್ಕೆ ಮೂಲ ಎಂಬ ಮಾತಿನಂತೆ ರಾತ್ರೋ ರಾತ್ರಿ ಕುಬೇರನಾಗುವ ಕನಸು ಕಂಡು ಕೊಲೆ ಮಾಡಲು ಮುಂದಾಗುವ ಕುಟುಂಬದ ಕಥೆಯೇ 'ಆ ಕರಾಳ ರಾತ್ರಿ'. ನಿರ್ದೇಶಕ ದಯಾಳ್ ಪದ್ಮನಾಭನ್ ವೃತ್ತಿ ಜೀವನದಲ್ಲಿಯೇ 'ಆ ಕರಾಳ ರಾತ್ರಿ' ದಿ ಬೆಸ್ಟ್ ಸಿನಿಮಾ.
-
'ರಾವಣ' ಚಿತ್ರದಲ್ಲಿ ಲೂಸ್ ಮಾದ ಯೋಗೇಶ್ ಅವರ ಜೊತೆ ಡ್ಯುಯೆಟ್ ಹಾಡಿದ್ದ ನಟಿ ಸಂಚಿತಾ ಪಡುಕೋಣೆ ಅವರು, ತದನಂತರ ಸದ್ದಿಲ್ಲದೇ ದಕ್ಷಿಣ ಭಾರತದ ಕಡೆ ಹಾರಿ ಹೋದರು. ಅಲ್ಲಿ ಕೆಲವು ತಮಿಳು-ತೆಲುಗು ಸಿನಿಮಾಗಳಲ್ಲಿ ಮಿಂಚಿ, ಸ್ವಲ್ಪ ಮಟ್ಟಿಗೆ ಸುದ್ದಿ ಮಾಡಿದರು. ಅಂದಹಾಗೆ ಸಂಚಿತಾ ಪಡುಕೋಣೆ ಅಂತ ಹೆಸರು ಕೇಳಿದಾಗ, ಇವರು ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ
-
'ರ್ಯಾಂಬೋ' ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳಲು ಆರಂಭಿಸಿದ ನಂತರ ಕಾಮಿಡಿ ಕಿಂಗ್ ಶರಣ್ ಅವರಿಗೆ ಪುರುಸೋತ್ತೇ ಇಲ್ಲದಂತಾಗಿದೆ.ತದನಂತರ ಸಾಲು-ಸಾಲು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ ಶರಣ್ ಅವರು, ತಮ್ಮ ಅಭಿಮಾನಿಗಳಿಗೆ ಕಾಮಿಡಿ ಜೊತೆಗೆ ಹೀರೋಯಿಸಂ ಕೂಡ ತೋರಿಸಿಕೊಟ್ಟರು. ಇದೀಗ ಮತ್ತೆ ಇನ್ನೊಂದು ಹೊಸ ಸಿನಿಮಾದಲ್ಲಿ ಶರಣ್ ಅವರು ನಾಯಕ ನಟನಾಗಿ..
ಸಂಬಂಧಿತ ಸುದ್ದಿ