Celeb News
-
''ಕೆಟ್ಟ ಜಾಗದಲ್ಲಿ ಕೂತ್ಕೊಂಡು ಒಳ್ಳೆ ಕೆಲಸನೂ ಮಾಡಬಹುದು'' - ಇದು 'ಚಕ್ರವರ್ತಿ' ಚಿತ್ರದ ಡೈಲಾಗ್ ಹೌದು... 'ಚಕ್ರವರ್ತಿ' ತುಳಿಯುವ ಹಾದಿಯೂ ಹೌದು... ಇಡೀ ಚಿತ್ರದ ಸಾರಾಂಶ ಕೂಡ ಹೌದು. ಭೂಗತ ಲೋಕದ ಕಥೆಯನ್ನ ವೈಭವೋಪೇತವಾಗಿ 'ಚಕ್ರವರ್ತಿ' ಮೂಲಕ ನಿಮ್ಮೆಲ್ಲರ ಮುಂದೆ ತಂದರೂ, ಅದರಲ್ಲಿ ದೇಶ ಪ್ರೇಮದ ಬೀಜ ಬಿತ್ತಿರುವ ನಿರ್ದೇಶಕ ಚಿಂತನ್ ರವರ ಜಾಣ್ಮೆ ಮೆಚ್ಚಬೇಕು.
-
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಚಕ್ರವರ್ತಿ' ಸಿನಿಮಾ ಈಗ ಒಂದು ದಾಖಲೆ ಮಾಡಿದೆ. ಸಿನಿಮಾದ ಹಾಡು ಯೂ ಟ್ಯೂಬ್ ನಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಚಿತ್ರದ 'ಒಂದು ಮಳೆಬಿಲ್ಲು..' ಹಾಡನ್ನು 4 ಮಿಲಿಯನ್ ಗೂ ಅಧಿಕ ಜನ ವೀಕ್ಷಿಸಿದ್ದಾರೆ. 'ಚಕ್ರವರ್ತಿ' ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದರು. ವಿಶೇಷ ಅಂದರೆ ಇದೇ ಮೊದಲ ಬಾರಿಗೆ ದರ್ಶನ್ ಸಿನಿಮಾಗೆ
-
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಚಕ್ರವರ್ತಿ' ಸಿನಿಮಾ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಬಾಕ್ಸ್ ಆಫೀಸ್ ದಾಖಲೆಗಳನ್ನ ಧೂಳಿಪಟ ಮಾಡಿ ಮುನ್ನುಗ್ಗುತ್ತಿದೆ. ದರ್ಶನ್ ಅಭಿಮಾನಿಗಳಂತೂ ಫುಲ್ ಖುಷ್ ಆಗಿದ್ದಾರೆ. ಈ ಮಧ್ಯೆ 'ಚಕ್ರವರ್ತಿ' ಚಿತ್ರವನ್ನ 'ಮುತ್ತಪ್ಪ ರೈ' ನೋಡಲಿದ್ದಾರೆ ಎಂಬ ಎಕ್ಸ್ ಕ್ಲೂಸಿವ್ ಸುದ್ದಿ ಬಹಿರಂಗವಾಗಿದೆ. 'ಚಕ್ರವರ್ತಿ' ಸಿನಿಮಾ..
-
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಚಕ್ರವರ್ತಿ' ಚಿತ್ರ ಕಳೆದ ವಾರವಷ್ಟೇ ರಾಜ್ಯಾದ್ಯಂತ ಬಿಡುಗಡೆಯಾಗಿ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ಅಷ್ಟರಲ್ಲಲಾಗ್ಲೇ ಕೆಲವರು 'ಚಕ್ರವರ್ತಿ' ಚಿತ್ರಕ್ಕೆ ಶತ್ರುಗಳಂತೆ ಕಾಡುತ್ತಿದ್ದಾರೆ. ಥಿಯೇಟರ್ ನಲ್ಲಿ ಹೌಸ್ ಪುಲ್ ಪ್ರದರ್ಶನ ಕಾಣುತ್ತಿರುವ ಸಮಯದಲ್ಲಿ, ಚಿತ್ರದ ಕೆಲವು ಮುಖ್ಯವಾದ ದೃಶ್ಯಗಳು, ಹಾಡುಗಳು, ಹಾಗೂ ಸಾಹಸ..
ಸಂಬಂಧಿತ ಸುದ್ದಿ