twitter
    Celebs»Devaraj»News
    Celeb News
    • 'ತಪ್ಪುಗಳಿಗೆ ತಪ್ಪದೇ ಶಿಕ್ಷೆ ಕೊಡುವವನೇ ಅರ್ಜುನ'.....ಹೀಗಂತ ಕ್ಲೈಮ್ಯಾಕ್ಸ್ ನಲ್ಲಿ ಪೊಲೀಸ್ ಅಧಿಕಾರಿ ದೇವರಾಜ್ (ಮಿಸ್ಟರ್.ವರ್ಮ) ಹೇಳ್ತಾರೆ. ಅಷ್ಟಕ್ಕೂ 'ಅರ್ಜುನ' ಇಡೀ ಚಿತ್ರಕಥೆಯನ್ನ ಎಳೆದಿರುವುದೇ ಇದೊಂದು ಸಾಲಿನಿಂದ. ಮೊಟ್ಟ ಮೊದಲ ಬಾರಿ ಬೆಳ್ಳಿತೆರೆ ಮೇಲೆ ಅಪ್ಪ ಡೈನಾಮಿಕ್ ಸ್ಟಾರ್ ದೇವರಾಜ್ ಮತ್ತು ಮಗ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್..
    • ಕೋಟ್ಯಾಂತರ ರೂಪಾಯಿ ದುಡ್ಡಿನ ಆಸೆಗೋಸ್ಕರ ಹೀಗೂ ಮಾಡುತ್ತಾರಾ? ಅನ್ನೋ ಅನುಮಾನ ನಿಮಗೆ 'ಕರ್ವ' ಚಿತ್ರ ನೋಡಿದ ಮೇಲೆ ಮೂಡುತ್ತದೆ. ದುಡ್ಡಿಗೋಸ್ಕರ ಒಡಹುಟ್ಟಿದ ಅಣ್ಣನೇ ತನ್ನ ತಂಗಿಯನ್ನು ಪ್ಲ್ಯಾನ್ ಮಾಡಿ ಕಿಡ್ನ್ಯಾಪ್ ಮಾಡಿಸೋದು ಹೇಗೆ ಅನ್ನೋದನ್ನ ನೋಡಬೇಕಾದರೆ 'ಕರ್ವ' ಚಿತ್ರ ನೋಡಿ. '6-5=2' ಸಿನಿಮಾ ಮಾಡಿದ್ದ ಚಿತ್ರತಂಡದವರೇ ಮಾಡಿರುವ ಸಿನಿಮಾ ಅಂತ ಕುತೂಹಲ..
    • ಚಾಲೆಂಜಿಗ್ ಸ್ಟಾರ್ ದರ್ಶನ್ ಅವರ ಕಾರು ಅಪಘಾತ ಹಿನ್ನಲೆ ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಸನ ಬಲಗೈಗೆ ಪೆಟ್ಟಾಗಿದ್ದು, ಶಸ್ತ್ರ ಚಿಕಿತ್ಸೆ ಕೂಡ ಮಾಡಲಾಗಿದೆ. ಬಲಗೈಗೆ ಪ್ಲೇಟ್ ಹಾಕಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ವೈದ್ಯರು ಈಗಾಗಲೇ ತಿಳಿಸಿದ್ದಾರೆ. ಇಂದು ಅಥವಾ ನಾಳೆ ಡಿ ಬಾಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ..
    • ಚಾಲೆಂಜಿಂಗ್ ಸ್ಟಾರ್ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಮತ್ತು ದರ್ಶನ್ ಆಪ್ತ ರಾಯ್ ಆಂಟೋನಿ ಪ್ರಯಾಣ ಮಾಡುತ್ತಿದ್ದ ಆಡಿ ಕಾರು ಮೈಸೂರಿನ ಹಿನಕಲ್ ರಿಂಗ್ ರಸ್ತೆಯಲ್ಲಿ ಅಪಘಾತಕ್ಕೀಡಾಗಿತ್ತು. ತದ ನಂತರ ನಾಲ್ಕು ಜನರು ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದೀಗ, ಅಪಘಾತವಾದ ಕಾರಿನಲ್ಲಿ ಇದ್ದದ್ದು ನಾಲ್ಕು ಜನರು ಅಲ್ಲ...
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X