
ಗುರುದತ್ತ್
Actor/Director/Producer
ಚಿಟ್ನಹಳ್ಳಿ ಗುರುದತ್ತ್ (ಚಿ.ಗುರುದತ್ತ್) ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟ ಮತ್ತು ನಿರ್ದೇಶಕ. ಇವರು ಖ್ಯಾತ ಗೀತಸಾಹಿತಿ ಮತ್ತು ಸಂಭಾಷಣಾಕಾರ ಚಿ.ಉದಯಶಂಕರ್ರವರ ಪುತ್ರ. ಇವರು 1986 ರಲ್ಲಿ ತೆರೆಕಂಡ ಶಿವರಾಜಕುಮಾರ್ ಅಭಿನಯದ `ಆನಂದ್' ಚಿತ್ರದಿಂದ ಸಿನಿಪಯಣ...
ReadMore
Famous For
ಚಿಟ್ನಹಳ್ಳಿ ಗುರುದತ್ತ್ (ಚಿ.ಗುರುದತ್ತ್) ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟ ಮತ್ತು ನಿರ್ದೇಶಕ. ಇವರು ಖ್ಯಾತ ಗೀತಸಾಹಿತಿ ಮತ್ತು ಸಂಭಾಷಣಾಕಾರ ಚಿ.ಉದಯಶಂಕರ್ರವರ ಪುತ್ರ.
ಇವರು 1986 ರಲ್ಲಿ ತೆರೆಕಂಡ ಶಿವರಾಜಕುಮಾರ್ ಅಭಿನಯದ `ಆನಂದ್' ಚಿತ್ರದಿಂದ ಸಿನಿಪಯಣ ಆರಂಭಿಸಿದರು.1989 ರಲ್ಲಿ ಕೆ.ಬಾಲಚಂದರ್ ರವರ ಚಿತ್ರದ ಮೂಲಕ ತಮಿಳು ಸಿನಿರಂಗದಲ್ಲಿ ಪಯಣ ಆರಂಭಿಸಿದರು.
ಸುಮಾರು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಗುರುದತ್ತ್, ಡಿ.ರಾಜೇಂದ್ರ ಬಾಬು ಮಡಿದ ನಂತರ ಅರ್ಧ ಚಿತ್ರೀಕರಣಗೊಂಡಿದ್ದ ಶಿವರಾಜಕುಮಾರ್ರವರ `ಆರ್ಯನ್' ಚಿತ್ರವನ್ನು ಪೂರ್ಣಗೊಳಿಸಿದರು.
ಗುರುದತ್ತ್ ಸಮರ,ದತ್ತ,ಕಾಮಣ್ಣನ ಮಕ್ಕಳು,...
-
ದರ್ಶನ್ ಫಾರಂ ಹೌಸ್ಗೆ ಭೇಟಿ ನೀಡಿದ ಸಚಿವ ಬಿ.ಸಿ.ಪಾಟೀಲ್
-
ಜೂ, ಸಫಾರಿ, ವನ್ಯಜೀವಿ ಛಾಯಾಗ್ರಹಣಕ್ಕೆ ಹೋಗಬೇಡಿ ಎಂದ ನಟಿ ರಮ್ಯಾ
-
ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿಸುವ 'ರಾಮಾರ್ಜುನ' ಟ್ರೇಲರ್
-
ಫೋಟೋ ಶೇರ್ ಮಾಡಿ ಮಗಳ ಹುಟ್ಟುಹಬ್ಬಕ್ಕೆ ನೆನಪಿರಲಿ ಪ್ರೇಮ್ ಪ್ರೀತಿಯ ವಿಶ್
-
ಬೆಂಕಿ ಹಚ್ಚಿ ಆನೆ ಸಾವು: ಈ ಪೈಶಾಚಿಕ ಕೃತ್ಯ ನಡೆಸಿದ ಪಾಪಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕು- ಸುಮಲತಾ
-
ನಟಿ ರಾಗಿಣಿಗೆ ಜಾಮೀನು ಸಿಕ್ಕರೂ ಜೈಲಿನಿಂದ ಹೊರಬರಲು ಪರದಾಟ
ಗುರುದತ್ತ್ ಕಾಮೆಂಟ್ಸ್