ಗುರುಲಿಂಗ ಸ್ವಾಮಿ
ಗುರುಲಿಂಗ ಸ್ವಾಮೀಜಿಯವರು ಹಾವೇರಿ ಜಿಲ್ಲೆಯ ಅಗಡಿ ಗ್ರಾಮದ ಅಕ್ಕಿ ಮಠದ ಪೀಠಾಧಿಪತಿಗಳು. ಅಣ್ಣ ಬಸವಣ್ಣ ಮತ್ತು ಸಂತ ಶಿಶುನಾಳ ಶರೀಫರ ಅನುಯಾಯಿಗಳು. ಅಥಣಿಯ ಗಚ್ಚಿನಮಠ ಮತ್ತು ಅಗಡಿಯ ಅಕ್ಕಿ ಮಠದ ಪೀಠಾಧಿಪತಿಗಳಾಗಿದ್ದ ಚೆನ್ನ ಬಸವ ಸ್ವಾಮಿಗಳು ಇವರ ಗುರುಗಳು. ಬಿಗ್ ಬಾಸ್ ಸೀಸನ್ 7 ನ ಎಲ್ಲಾ ಸ್ಪರ್ಧಿಗಳು...
ReadMore
ಗುರುಲಿಂಗ ಸ್ವಾಮೀಜಿಯವರು ಹಾವೇರಿ ಜಿಲ್ಲೆಯ ಅಗಡಿ ಗ್ರಾಮದ ಅಕ್ಕಿ ಮಠದ ಪೀಠಾಧಿಪತಿಗಳು. ಅಣ್ಣ ಬಸವಣ್ಣ ಮತ್ತು ಸಂತ ಶಿಶುನಾಳ ಶರೀಫರ ಅನುಯಾಯಿಗಳು. ಅಥಣಿಯ ಗಚ್ಚಿನಮಠ ಮತ್ತು ಅಗಡಿಯ ಅಕ್ಕಿ ಮಠದ ಪೀಠಾಧಿಪತಿಗಳಾಗಿದ್ದ ಚೆನ್ನ ಬಸವ ಸ್ವಾಮಿಗಳು ಇವರ ಗುರುಗಳು. ಬಿಗ್ ಬಾಸ್ ಸೀಸನ್ 7 ನ ಎಲ್ಲಾ ಸ್ಪರ್ಧಿಗಳು
Read More
ಕೇವಲ ಏಳು ವರ್ಷದ ಬಾಲಕನಾಗಿದ್ದಾಗಲೇ ಗುರುಗಳ ಮಡಿಲಿಗೆ ಬಂದ ಇವರು ನಂತರ ಸುಮಾರು 15-20 ವರ್ಷಗಳ ಕಾಲ ಗುರುವಿನ ಸೇವೆಯಲ್ಲಿರುತ್ತಾರೆ. ನಂತರ ಅಕ್ಕಿ ಮಠದ ಅಧಿಪತ್ಯ ವಹಿಸುತ್ತಾರೆ.
ಸಾಮಾಜಿಕ ಸೇವೆಗಳು-
* ಅಗಡಿಯಲ್ಲಿನ ಸುಮಾರು 2300...
-
"ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ?" ನಟ ಕಿಶೋರ್ ಪ್ರಶ್ನೆ
-
ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
ಗುರುಲಿಂಗ ಸ್ವಾಮಿ ಕಾಮೆಂಟ್ಸ್