twitter
    Celeb News
    • 'ಜಾಗ್ವಾರ್' ಚಿತ್ರದ ಮೂಲಕ ಬರೀ ಸ್ಯಾಂಡಲ್ ವುಡ್ ನಲ್ಲಿ ಮಾತ್ರ ಅಲ್ಲ, ತೆಲುಗು ಸಿನಿ ಅಂಗಳದಲ್ಲಿಯೂ ಹೊಸ ಸಂಚಲನ ಸೃಷ್ಟಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ರವರ ಮುಂದಿನ ಚಿತ್ರದ ಬಗ್ಗೆ ಸಹಜವಾಗಿ ಎಲ್ಲರಲ್ಲಿಯೂ ಕುತೂಹಲ ಇದ್ದೇ ಇದೆ. ನಿಖಿಲ್ ಕುಮಾರ್ ಮುಂಬರುವ ಚಿತ್ರದ ಬಗ್ಗೆ ಆಗಾಗ ಸದ್ದು-ಸುದ್ದಿ ಆಗುತ್ತಲೇ ಇದೆ. ಈ ಗ್ಯಾಪ್
    • 'ಜಾಗ್ವಾರ್' ಚಿತ್ರದ ನಂತರ ನಿಖಿಲ್ ಕುಮಾರ್ ಎರಡನೇ ಚಿತ್ರ ಯಾವುದು ಎಂಬ ಚರ್ಚೆ ಆಗಲೇ ಶುರುವಾಗಿಬಿಟ್ಟಿತ್ತು. ನಿಖಿಲ್ ಅವರ 2ನೇ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ದೇಶಕರೊಬ್ಬರು ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೀಗ, ನಿಖಿಲ್ ಅವರ ಕಡೆಯಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಹೌದು, ನಿಖಿಲ್ ಅವರ ಮುಂದಿನ ಚಿತ್ರವನ್ನ ಕನ್ನಡದವರೇ ನಿರ್ದೇಶನ..
    • ಕನ್ನಡ ಚಿತ್ರರಂಗದಲ್ಲಿ ಹೇಳೋರು, ಕೇಳೋರು ಯಾರೂ ಇಲ್ಲ. ಯಾವುದೇ ಸಮಸ್ಯೆ ಉಂಟಾದರೂ, ಅದನ್ನ ಪರಿಹಾರ ಮಾಡಲು ಸಮರ್ಥ ನಾಯಕರು ಇಲ್ಲವೇ ಇಲ್ಲ. ಯಾರಾದರೂ ಗಲಾಟೆ ಮಾಡಿಕೊಂಡಾಗ, ಗದರಿಸಿ ಬುದ್ಧಿ ಹೇಳಬಲ್ಲಂಥ ಒಬ್ಬೇ ಒಬ್ಬ ಗಾಡ್ ಫಾದರ್ ಕೂಡ ಗಾಂಧಿನಗರದಲ್ಲಿ ಇಲ್ಲ ಎಂಬುದು ಕಠೋರ ಸತ್ಯ. ಡಾ.ರಾಜ್ ಕುಮಾರ್ ಇದ್ದಾಗ, ಎಂತಹ ವಿವಾದವೇ ಆಗಿದ್ದರೂ ನೀರು ಕುಡಿದಷ್ಟೇ..
    • ಖಾಸಗಿ ವಾಹಿನಿಗಳು ಕನ್ನಡ ಚಿತ್ರಗಳ ಸ್ಯಾಟೆಲೈಟ್ ಹಕ್ಕುಗಳನ್ನು ಕೊಂಡುಕೊಳ್ಳುತ್ತಿಲ್ಲ. ಹೀಗಿದ್ದರೂ, ಅದೇ ಖಾಸಗಿ ವಾಹಿನಿಗಳಲ್ಲಿ ಸ್ಟಾರ್ ಹೀರೋಗಳು ರಿಯಾಲಿಟಿ ಶೋ ನಡೆಸಿಕೊಡುತ್ತಾರೆ. ಶೋಗಳಲ್ಲಿ ಬಿಜಿ ಇರುವ ಸ್ಟಾರ್ ಗಳು ಕಾಲ್ ಶೀಟ್ ಕೂಡ ನೀಡುವುದಿಲ್ಲ ಎಂಬ ಕಾರಣಕ್ಕೆ ಬೇಸೆತ್ತ ನಿರ್ಮಾಪಕರು ಕಳೆದ ವರ್ಷ ಬೀದಿಗಿಳಿದು ಹೋರಾಟ ಮಾಡಿದ್ದರು. 'ಬಿಗ್ ಬಾಸ್ ಕನ್ನಡ-4'..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X