ಜಯಂತ್ ಕಾಯ್ಕಿಣಿ
Lyricst/Singer/Actor
Born : 24 Jan 1955
Birth Place : ಬೆಂಗಳೂರು
ಕನ್ನಡ ಭಾಷೆಯ ಧೀಮಂತಿಕೆಯ ಪ್ರತೀಕ ಮತ್ತು ಭಾವಲೋಕದ ರಾಯಭಾರಿ ಕವಿ ಜಯಂತ್ ಕಾಯ್ಕಿಣಿ. ತಮ್ಮ ಸ್ನಿಗ್ಧ- ಶುದ್ಧ ಕವಿತೆಗೆಳ ಮೂಲಕ ಕನ್ನಡ ಜನೆತೆಯ ಹೃದಯ ತಪ್ತಗೊಳಿಸಿದವರು.ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕಾಯ್ಕಿಣಿಯವರು ಕೇವಲ ಕವಿಯಾಗಿರದೇ ಲೇಖಕರಾಗಿಯೂ ಪ್ರಸ್ತುತರು....
ReadMore
Famous For
ಕನ್ನಡ ಭಾಷೆಯ ಧೀಮಂತಿಕೆಯ ಪ್ರತೀಕ ಮತ್ತು ಭಾವಲೋಕದ ರಾಯಭಾರಿ ಕವಿ ಜಯಂತ್ ಕಾಯ್ಕಿಣಿ. ತಮ್ಮ ಸ್ನಿಗ್ಧ- ಶುದ್ಧ ಕವಿತೆಗೆಳ ಮೂಲಕ ಕನ್ನಡ ಜನೆತೆಯ ಹೃದಯ ತಪ್ತಗೊಳಿಸಿದವರು.ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕಾಯ್ಕಿಣಿಯವರು ಕೇವಲ ಕವಿಯಾಗಿರದೇ ಲೇಖಕರಾಗಿಯೂ ಪ್ರಸ್ತುತರು.
ಬಾಲ್ಯ-ವೃತ್ತಿಜೀವನ
1955 ಕರ್ನಾಟಕ ಕರಾವಳಿ ತೀರ ಗೋಕರ್ಣದಲ್ಲಿ ಜನಿಸಿದರು. ತಂದೆ ಗೌರೀಶ್ ಕಾಯ್ಕಿಣಿ ಶಿಕ್ಷಕರು ಮತ್ತು ಖ್ಯಾತ ಬರಹಗಾರರು,ತಾಯಿ ಶಾಂತಾ ಸಮಾಜಸೇವಕಿ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲದಿಂದ ಜೀವ ರಸಾಯನಿಕ ಶಾಸ್ತ್ರದಲ್ಲಿ ಪದವಿ ಪಡೆದ ಇವರು ಬಯೋ ಕೆಮಿಸ್ಟ್ ಆಗಿ ಬಾಂಬೆಯಲ್ಲಿ ಉದ್ಯೋಗ ಆರಂಭಿಸಿದರು.ವಿಕ್ಸ್ ಪೇಪರ್ ಹಬ್ ಪ್ರಾಡಕ್ಟಗಳ ಕ್ವಾಲಿಟಿ ಕಂಟ್ರೋಲ್ ವಿಭಾಗದಲ್ಲಿ ಕೆಲಸ...
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
-
ವಿಶೇಷ ದಿನದಂದು 'ರಿಚರ್ಡ್ ಆಂಟನಿ' ಅಪ್ಡೇಟ್ ಕೊಡ್ತಾರಾ ರಕ್ಷಿತ್ ಶೆಟ್ಟಿ?
-
'ಉತ್ತರಕಾಂಡ'ದಿಂದ ಹೊರ ನಡೆದ ರಮ್ಯಾ; ಶಾಕ್ ಕೊಟ್ಟ ಮೋಹಕ ತಾರೆ ಹೇಳಿದ್ದೇನು?
-
Devil Shooting: 'ಡೆವಿಲ್' ಆಕ್ಷನ್ ಧಮಾಕ ಜೋರು; ದರ್ಶನ್ ಹೊಸ ಲುಕ್ ವೈರಲ್
-
"ರಜನಿಕಾಂತ್, ಕಮಲ್ ಹಾಸನ್ ಇಬ್ಬರೂ ಕರ್ನಾಟಕಕ್ಕೆ ಬರಬೇಡಿ" : ವಾಟಾಳ್ ನಾಗರಾಜ್ ಕಿಡಿ
ಜಯಂತ್ ಕಾಯ್ಕಿಣಿ ಕಾಮೆಂಟ್ಸ್