twitter

    ಜಯಶ್ರೀ ರಾಮಯ್ಯ ಜೀವನಚರಿತ್ರೆ

    ಜಯಶ್ರೀ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗಬಾಸ್ ಸೀಸನ್ ನಲ್ಲಿ ಭಾಗವಹಿಸಿದ್ದರು. ಕನ್ನಡ ಗೊತ್ತಿಲ್ಲ, ಉಪ್ಪು ಹುಳಿ ಖಾರ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. 2020, ಜುಲೈ ನಲ್ಲಿ ಲಾಕ್ ಡೌನ್ ಕಾರಣ ಖಿನ್ನತೆಗೆ ಒಳಗಾಗಿದ್ದ ಜಯಶ್ರೀ ಫೇಸ್ ಬುಕ್ ಪೋಸ್ಟ್ ಒಂದರ ಮೂಲಕ ತಮ್ಮ ಖಿನ್ನತೆಯನ್ನು ಹೊರ ಹಾಕಿದ್ದರು.

    ಜನೇವರಿ 24, 2021 ರಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರು. 
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X