twitter
    Celebs»K Kalyan»News
    Celeb News
    • 'ಅಪ್ಪಾ ಐ ಲವ್ ಯೂ'......'ಚೌಕ' ಚಿತ್ರದ ಈ ಸೂಪರ್ ಹಿಟ್ ಹಾಡನ್ನ ಯಾರು ತಾನೆ ಮರೆಯೋಕೆ ಆಗುತ್ತೆ. ಈ ಹಾಡು ಕೇಳಿದ ಪ್ರತಿಯೊಬ್ಬರು ತಮ್ಮ ತಂದೆಯನ್ನ ನೆನೆದು ಕಣ್ಣೀರಿಟ್ಟಿದ್ದಾರೆ. ಅದೇಷ್ಟೋ ಜನ ತಮ್ಮ ತಂದೆಯನ್ನ ನೋಡಲು ಊರುಗಳಿಗೆ ಹೋಗಿದ್ದಾರೆ. ಇಂತಹ ಮನಮುಟ್ಟುವಂತಹ ಹಾಡಿನ ಹಿಂದೆ ಒಂದು ಹೃದಯಸ್ವರ್ಶಿಸುವ ಕಥೆಯಿದೆ.[ಅರ್ಜುನ್ ಜನ್ಯ 'ಸಂಗೀತ ಲೋಕ'ಕ್ಕೆ ಬರಲು ಬಲವಾದ..
    • ಸ್ಯಾಂಡಲ್ ವುಡ್ ನ ಸ್ಟಾರ್ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ. ಅರ್ಜುನ್ ಜನ್ಯ ಅವರ ಮೂಲ ಹೆಸರು ಲೋಕೇಶ್ ಕುಮಾರ್. ಆದ್ರೆ, ಈ ಲೋಕೇಶ್ ಕುಮಾರ್ ಅರ್ಜುನ್ ಆಗಲು ಕಾರಣ ಕನ್ನಡದ ಖ್ಯಾತ ಸಾಹಿತಿ.[ಅರ್ಜುನ್ ಜನ್ಯ 'ಸಂಗೀತ ಲೋಕ'ಕ್ಕೆ ಬರಲು ಬಲವಾದ ಕಾರಣ ಏನು?] ಹೌದು, ಲೋಕೇಶ್ ಕುಮಾರ್ ಹೋಗಿ ಅರ್ಜುನ್ ಹೇಗಾದ್ರೂ ಎಂಬುದನ್ನ 'ವೀಕೆಂಡ್ ವಿತ್
    • ಕನ್ನಡಿಗರ ಜನಮನವನ್ನು ತಲುಪುತ್ತಿರುವ ಚಿತ್ತಾರ ತನ್ನ ಏಳನೇ ವಸಂತದ ಸಂಭ್ರಮದಲ್ಲಿ ಕನ್ನಡ ಸಂಗೀತ ಪ್ರೇಮಿಗಳಿಗೆ ಹೊಸ ಕೊಡುಗೆಯನ್ನು ನೀಡಿದೆ. ಕನ್ನಡ ಸಂಗೀತಕ್ಕಾಗಿ ಮುಡಿಪಾಗಿರುವ ಧ್ವನಿಸುರಳಿ ಸಂಸ್ಥೆ 'ಸಿ ಮ್ಯೂಸಿಕ್' ಲೋಕಾರ್ಪಣೆಗೊಂಡಿದೆ. ಚಿತ್ತಾರ ಸಿನಿ ಮಾಸಿಕದ ಹೊಸ ಕೂಸು, ಹೊಸ ಕನಸು ಸೋಮವಾರ ಸಂಜೆ (ಸೆ.21) ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X