ಕರಿಬಸವಯ್ಯ
Actor
Born : 1959
ಬೆಂಗಳೂರಿನ ಹತ್ತಿರ ಇರುವ ಕೋಡಿಗೆಹಳ್ಳಿಯಲ್ಲಿ ಜನಿಸಿದ ಕರಿಬಸವಯ್ಯ ಕನ್ನಡ ಚಿತ್ರರಂಗದ ಪ್ರಮುಖ ಪೋಷಕ ನಟರು ಮತ್ತು ರಂಗಭೂಮಿ ಕಲಾವಿದ. ಬಾಲ್ಯದಲ್ಲಿಯೇ `ಕಂಸಾಳೆ',`ಡೊಳ್ಳು ಕುಣಿತ',`ಹರಿಕಥೆ' ಕಲಿತ ಇವರು ನಂತರ ಶೇಷಾದ್ರಿಪುರಂ ಕಾಲೇಜಿನಲ್ಲಿ ಲ್ಯಾಬ್ ಅಸಿಸ್ಟಂಟ್ ಆಗಿ ಕೆಲಸ ಮಾಡಿದರು. ಕಿರುತೆರೆ...
ReadMore
Famous For
ಬೆಂಗಳೂರಿನ ಹತ್ತಿರ ಇರುವ ಕೋಡಿಗೆಹಳ್ಳಿಯಲ್ಲಿ ಜನಿಸಿದ ಕರಿಬಸವಯ್ಯ ಕನ್ನಡ ಚಿತ್ರರಂಗದ ಪ್ರಮುಖ ಪೋಷಕ ನಟರು ಮತ್ತು ರಂಗಭೂಮಿ ಕಲಾವಿದ. ಬಾಲ್ಯದಲ್ಲಿಯೇ `ಕಂಸಾಳೆ',`ಡೊಳ್ಳು ಕುಣಿತ',`ಹರಿಕಥೆ' ಕಲಿತ ಇವರು ನಂತರ ಶೇಷಾದ್ರಿಪುರಂ ಕಾಲೇಜಿನಲ್ಲಿ ಲ್ಯಾಬ್ ಅಸಿಸ್ಟಂಟ್ ಆಗಿ ಕೆಲಸ ಮಾಡಿದರು. ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿದ ಇವರಿಗೆ `ಉಂಡು ಹೋದ ಕೊಂಡು ಹೋದ' ಚಿತ್ರದಲ್ಲಿ ನಟಿಸಲು ಅವಕಾಶ ಕೊಟ್ಟು ಬ್ರೇಕ್ ಕೊಟ್ಟಿದ್ದು ನಾಗತಿಹಳ್ಳಿ ಚಂದ್ರಶೇಖರ್.
ತಮ್ಮ ಹಾಸ್ಯ ನಟನೆಯಿಂದ ಪ್ರಸಿದ್ಧರಾಗಿದ್ಧ ಕರಿಬಸವಯ್ಯ ನೂರೈವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 2009 ರಲ್ಲಿ ಇವರ ಪುತ್ರಿ ರಾಧಾ ಆತ್ಮಹತ್ಯೆ ಮಾಡಿಕೊಂಡ ನಂತರ ಕರಿಬಸವಯ್ಯ ಖಿನ್ನತೆಯಿಂದ ಬಹುವಾಗಿ ಬಳಲಿದರು. 2012 ರಲ್ಲಿ ರಸ್ತೆ ಅಪಘಾತಕ್ಕೀಡಾದ ಇವರು ಮೂರು ದಿನಗಳ ನಂತರ ಆಸ್ಪತ್ರೆಯಲ್ಲಿ ಮಡಿದರು.
-
ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
ಕರಿಬಸವಯ್ಯ ಕಾಮೆಂಟ್ಸ್