twitter
    Celebs»Kashinath»News
    Celeb News
    • ಕಲ್ಪನಾ ಎಂದೇ ಖ್ಯಾತರಾಗಿದ್ದ ಮಲೆಯಾಳಂ ಮೂಲದ ಬಹುಭಾಷಾ ನಟಿ ಕಲ್ಪನಾ ರಂಜನಿ ಅವರು ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೈದರಾಬಾದಿನಲ್ಲಿ ದ್ವಿಭಾಷಾ ಚಿತ್ರವೊಂದರ ಚಿತ್ರೀಕರಣದಲ್ಲಿ ತೊಡಗಿದ್ದ ಕಲ್ಪನಾ ಅವರು ಹೋಟೆಲ್ ನಲ್ಲಿ ಅಸ್ವಸ್ಥರಾಗಿ ಪ್ರಜ್ಞೆ ತಪ್ಪಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಕ್ಷಣವೇ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ..
    • ಒಬ್ಬ ಕಲಾವಿದನಿಗೆ ಒಂದೇ ಒಂದು ಆಸೆ ಇರುತ್ತದೆ. ಅದು ಒಂದೊಳ್ಳೆ ಪಾತ್ರ ಸಿಗಬೇಕು ಎಂಬುದು. ಆ ರೀತಿ ಮನಸ್ಸಿಗೆ ಖುಷಿ ಕೊಡುವ ಪಾತ್ರ ಸಿಕ್ಕರೆ ಕಲಾವಿದನಿಗೆ ಅದಕ್ಕಿಂತ ದೊಡ್ಡದು ಯಾವುದು ಇಲ್ಲ. ನಟ ಕಾಶೀನಾಥ್ ಎಷ್ಟೊಂದು ಸಿನಿಮಾ ಮಾಡಿದ್ದಾರೆ. ಆ ಸಿನಿಮಾಗಳ ಪೈಕಿ ಒಂದು ಪಾತ್ರ ಅವರನ್ನು ಜನರಿಗೆ ಇನ್ನಷ್ಟು ಹತ್ತಿರ ಆಗುವಂತೆ ಮಾಡಿತು. ಅದೇ 'ಚೌಕ'
    • ನಟ ಕಾಶೀನಾಥ್ ದೈಹಿಕವಾಗಿ ಎಲ್ಲರನ್ನು ಬಿಟ್ಟು ಅಗಲಿದ್ದಾರೆ. ಆದರೆ ಅವರ ಸಿನಿಮಾಗಳು ಎಂದಿಗೂ ಅಭಿಮಾನಿಗಳ ಮನಸಿನಲ್ಲಿ ಉಳಿದಿರುತ್ತದೆ. ಕನ್ನಡ ಚಿತ್ರರಂಗ ಎಂದು ಮರೆಯದ ಅಪೂರ್ವ ವ್ಯಕ್ತಿ ಅವರು. ಇಂತಹ ಮಹಾನ್ ನಟನ ಕೊನೆಯ ಸಿನಿಮಾ ನಾಳೆ ರಿಲೀಸ್ ಆಗುತ್ತಿರುವುದು ವಿಶೇಷ. 'ಓಳ್ ಮುನಿಸ್ವಾಮಿ' ಕಾಶೀನಾಥ್ ಅವರ 50ನೇ ಸಿನಿಮಾವಾಗಿದ್ದು, ಅದೇ ಅವರ ಕೊನೆಯ ಸಿನಿಮಾ ಆಗುವ..
    • 'ಅನುಭವ', 'ಲವ್ ಟ್ರೇನಿಂಗ್', 'ಅಜಗಜಾಂತರ'... ಹೀಗೆ ಭಿನ್ನ ವಿಭಿನ್ನ ಸಿನಿಮಾಗಳನ್ನ ಸ್ಯಾಂಡಲ್ ವುಡ್ ಸಿನಿ ಪ್ರಿಯರಿಗೆ ನೀಡಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದ ಕಾಶಿನಾಥ್ ಈಗ ನೆನಪು ಮಾತ್ರ. ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಕಾಶಿನಾಥ್ ನಿನ್ನೆ ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದರು. ಕಾಶಿನಾಥ್ ಅವರದ್ದು ಸಾಯುವ ವಯಸ್ಸಲ್ಲ ಅಂತ ಹಲವು..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X