ಕೋಡಿ ರಾಮಕೃಷ್ಣ
Director
ಕೋಡಿ ರಾಮಕೃಷ್ಣ ಕನ್ನಡ ಮತ್ತು ತೆಲುಗು ಚಿತ್ರರಂಗದ ಪ್ರಸಿದ್ದ ನಿರ್ದೇಶಕ. ತೆಲುಗಿನ `ಅರುಂಧತಿ',ದೇವಿ ಪುತ್ರುಡು' ,ಕನ್ನಡದ `ನಾಗರಹಾವು' ಮುಂತಾದ ಸೂಪರ್ಹಿಟ್ ಚಿತ್ರಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಿನಿರಂಗದಲ್ಲಿ ನೂರು ಚಿತ್ರಗಳ ನಿರ್ದೇಶನ ಮಾಡಿದ್ದು ವಿಶೇಷ. ಆಂಧ್ರದ ಪಶ್ಚಿಮ ಗೋದಾವರಿ...
ReadMore
Famous For
ಕೋಡಿ ರಾಮಕೃಷ್ಣ ಕನ್ನಡ ಮತ್ತು ತೆಲುಗು ಚಿತ್ರರಂಗದ ಪ್ರಸಿದ್ದ ನಿರ್ದೇಶಕ. ತೆಲುಗಿನ `ಅರುಂಧತಿ',ದೇವಿ ಪುತ್ರುಡು' ,ಕನ್ನಡದ `ನಾಗರಹಾವು' ಮುಂತಾದ ಸೂಪರ್ಹಿಟ್ ಚಿತ್ರಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಿನಿರಂಗದಲ್ಲಿ ನೂರು ಚಿತ್ರಗಳ ನಿರ್ದೇಶನ ಮಾಡಿದ್ದು ವಿಶೇಷ.
ಆಂಧ್ರದ ಪಶ್ಚಿಮ ಗೋದಾವರಿ ಪಾಕಕೊಲ್ಲು ಗ್ರಾಮದಲ್ಲಿ ಜುಲೈ 23 ರಂದು ಜನಿಸಿದರು. 1982 ರಲ್ಲಿ ತೆರೆಕಂಡ 'ಇಂಟುಲೋ ರಾಮಯ್ಯ ವಿದೀಲೋ ಕೃಷ್ಣಯ್ಯ' ಚಿತ್ರದ ಮೂಲಕ ನಿರ್ದೇಶಕರಾಗಿ ಸಿನಿಪಯಣ ಆರಂಭಿಸಿದರು.ಸುಮಾರು 30 ವರ್ಷಗಳ ಕಾಲ ಚಿತ್ರರಂಗದಲ್ಲಿ ತೊಡಗಿಸಿಕೊಂಡು, ನೂರಕ್ಕೂ ಅಧಿಕ ಚಿತ್ರಗಳನ್ನ ನಿರ್ದೇಶನ ಮಾಡಿದ್ದಾರೆ.
ಕೋಡಿರಾಮಕೃಷ್ಣ ಅವರು ನಿರ್ದೇಶಕರಾಗಿ ಮಾತ್ರವಲ್ಲದೇ, ಚಿತ್ರಕತೆ ಬರಹಗಾರರಾಗಿ ಮತ್ತು ನಟರಾಗಿಯೂ ಪ್ರಸಿದ್ಧರಾಗಿದ್ದಾರೆ.
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
-
ಶಿವಣ್ಣ ಹಾಗೂ ಗೀತಾ ಶಿವರಾಜ್ಕುಮಾರ್ ಹಣೆಯ ಕುಂಕುಮ ಅಳಿಸಿದ್ದು ನಿಜವೇ?
ಕೋಡಿ ರಾಮಕೃಷ್ಣ ಕಾಮೆಂಟ್ಸ್