twitter

    ಕೋಡ್ಲು ರಾಮಕೃಷ್ಣ ಜೀವನಚರಿತ್ರೆ

    ಕೂಡ್ಲು ರಾಮಕೃಷ್ಣ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಿರ್ದೇಶಕ ಮತ್ತು ನಿರ್ಮಾಪಕರು. ಸುಮಾರು ಮೂರು ದಶಕಗಳಿಗಿಂತ ಹೆಚ್ಚು ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಇವರು ಜನಿಸಿದ್ದು ತೀರ್ಥಹಳ್ಳಿಯ ಕೂಡ್ಲುವಿನಲ್ಲಿ .


    ತಮ್ಮ ಸಿನಿಜೀವನದಲ್ಲಿ ಸುಮಾರು 25 ಚಿತ್ರಗಳನ್ನು ಮತ್ತು 100 ಡಾಕುಮೆಂಟರಿಗಳನ್ನು ನಿರ್ದೇಶಿಸಿದ್ದಾರೆ. ಹೆಚ್ಚಾಗಿ ಕಾದಂಬರಿ ಆಧಾರಿತ ಚಿತ್ರ ತಯಾರಿಸುವ ಇವರು ನಾಲ್ಕು ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ದಿಗಂತ್, ಭಾವನಾ, ಎಂ.ಡಿ.ಶ್ರೀಧರ್, ಶಮಿತಾ ಮಲ್ನಾಡ್, ರಾಜೇಶ್ ಕೃಷ್ಣನ್ ಮುಂತಾದ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸದ ಕೀರ್ತಿ ಇವರಿಗೆ ಸಲ್ಲುತ್ತದೆ.

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X