twitter
    Celeb News
    • ಬರೀ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಆಗಿರುವ ಪರಿಸ್ಥಿತಿಗೆ ಕರ್ನಾಟಕದ ಇತರ ಭಾಗದ ಜನರು ಸ್ಪಂದಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಕೂಡ ನೆರೆ ಸಂತ್ರಸ್ಥರಿಗೆ ಸಹಾಯ ಮಾಡಿದ್ದಾರೆ. ಈಗ ಹಿರಿಯ ನಟಿ ಲೀಲಾವತಿ ಸಹ ಜನರ ನೆರವಿಗೆ ಬಂದಿದ್ದಾರೆ. ಮಳೆಯಿಂದ ಜನರು ಮಾತ್ರವಲ್ಲದೆ ಜಾನುವಾರುಗಳ ಬದುಕು ಕೆಟ್ಟದಾಗಿದೆ. ಇದನ್ನು ನೋಡಿ ದುಃಖದಲ್ಲಿ ಇದ್ದ ಅವರು, ತಮ್ಮ..
    • ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಇಂಡಸ್ ಇಂಡ್ ಬ್ಯಾಂಕ್ ಎದುರುಗಡೆ ನಟ ವಿನೋದ್ ರಾಜ್ ಬಳಿ ಕಳ್ಳರ ಕೈಚಳಕ ತೋರಿಸಿದ್ದಾರೆ. ವಿನೋದ್ ರಾಜ್‌ ಅವರು ಶುಕ್ರವಾರ ತಮ್ಮ ತೋಟದ ಸಿಬ್ಬಂಧಿಗಳಿಗೆ ಸಂಬಳ ನೀಡಲು, ಬ್ಯಾಂಕ್‌ ನಿಂದ ಒಂದು ಲಕ್ಷ ಹಣ ಡ್ರಾ ಮಾಡಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಹಣ ಕದ್ದು ಪರಾರಿಯಾಗಿದ್ದಾರೆ. ಈ ಬಗ್ಗೆ ಮಾತನಾಡಿದ ವಿನೋದ್
    • ತಮಿಳುನಾಡು ಕಂಡ ಧೀಮಂತ ರಾಜಕಾರಣಿ ಹಾಗೂ ಸಾಹಿತಿ ಕರುಣಾನಿಧಿಗೆ ಕನ್ನಡ ಚಿತ್ರರಂಗದ ಜೊತೆ ಅಷ್ಟಾಗಿ ಸಂಬಂಧ ಇರಲಿಲ್ಲ. ಅಂದ್ರೆ, ಯಾವುದೇ ಕನ್ನಡ ಸಿನಿಮಾಗಳಲ್ಲಿಯೂ ಕರುಣಾನಿಧಿ ಕೆಲಸ ಮಾಡಿಲ್ಲ. ಆದ್ರೆ, ಕನ್ನಡದ ಹಲವು ಸಿನಿತಾರೆಯರ ಜೊತೆ ಕರುಣಾನಿಧಿಗೆ ಆತ್ಮೀಯ ಸಂಬಂಧವಿತ್ತು. ಕನ್ನಡ ಕಲಾವಿದರನ್ನ ಕಂಡ್ರೆ ಕರುಣಾನಿಧಿ ತುಂಬಾ ಸೌಜನ್ಯದಿಂದ ಕಾಣುತ್ತಿದ್ದರು. ಇನ್ನು..
    • ಕನ್ನಡ ಚಿತ್ರ ನಿರ್ಮಾಪಕಿ, ವಿತರಕಿ, ವರನಟ ಡಾ.ರಾಜ್ ಕುಮಾರ್ ರವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಇಂದು ಮುಂಜಾನೆ 4.40ರ ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದರು. ಪಾರ್ವತಮ್ಮ ರಾಜ್ ಕುಮಾರ್ ರವರ ನಿಧನ ವಾರ್ತೆ ಕೇಳಿದ ಕೂಡಲೆ, ಅವರ ಸದಾಶಿವನಗರದ ನಿವಾಸಕ್ಕೆ ಧಾವಿಸಿದ ಹಿರಿಯ ನಟಿ ಲೀಲಾವತಿ ಕಂಬನಿ ಮಿಡಿದರು.[ಡಾ.ರಾಜ್ ಸಮಾಧಿ ಪಕ್ಕದಲ್ಲಿಯೇ ಪತ್ನಿ..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X