twitter
    Celeb News
    • ಆಗಸ್ಟ್ 25 ರಿಂದ ಶಿವಮೊಗ್ಗದಲ್ಲಿ ನಡೆಯಲಿರುವ ಭಾರತೀಯ ಪನೋರಮಾ ಚಲನಚಿತ್ರೋತ್ಸವದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದಿರುವ 'ನಾನು ಅವನಲ್ಲ...ಅವಳು' ಚಿತ್ರದ ಪ್ರದರ್ಶನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅವಕಾಶ ಮಾಡಿಕೊಟ್ಟಿಲ್ಲ ಅಂತ ನಿರ್ದೇಶಕ ಬಿ.ಎಸ್.ಲಿಂಗದೇವರು ಅಸಮಾಧಾನ ಹೊರಹಾಕಿದ್ದರು. ಬಿ.ಎಸ್.ಲಿಂಗದೇವರು ಮಾಡಿದ ಆರೋಪಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ..
    • ಎರಡು ರಾಷ್ಟ್ರ ಪ್ರಶಸ್ತಿ ಪಡೆದು ಕನ್ನಡದ ಹೆಮ್ಮೆಯ ಕೀರ್ತಿ ಪತಾಕೆ ಹಾರಿಸಿದ್ದ 'ನಾನು ಅವನಲ್ಲ...ಅವಳು' ಸಿನಿಮಾ ಇದೀಗ ವಿವಾದದಿಂದ ಸದ್ದು ಮಾಡುತ್ತಿದೆ. ಶಿವಮೊಗ್ಗದಲ್ಲಿ ಆಗಸ್ಟ್ 25 ರಿಂದ 27 ರವರೆಗೂ ನಡೆಯಲಿರುವ 'ಭಾರತೀಯ ಪನೋರಮಾ ಚಲನಚಿತ್ರೋತ್ಸವ'ದಲ್ಲಿ 'ನಾನು ಅವನಲ್ಲ...ಅವಳು' ಚಿತ್ರದ ಪ್ರದರ್ಶನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಸರ್ಕಾರ..
    • ಉದ್ದೇಶ ಪೂರ್ವಕವಾಗಿ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ 'ನಾನು ಅವನಲ್ಲ...ಅವಳು' ಚಿತ್ರವನ್ನ 'ಶಿವಮೊಗ್ಗ ಪನೋರಮಾ'ದಿಂದ ಕೈಬಿಡಲಾಗಿದೆ. ಇದಕ್ಕೆ ಅಕಾಡೆಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನೇರ ಹೊಣೆ ಅಂತ ಬಿ.ಎಸ್.ಲಿಂಗದೇವರು ಬೆಟ್ಟು ಮಾಡಿ ತೋರಿಸಿದ್ದರು. ಬಿ.ಎಸ್.ಲಿಂಗದೇವರು ಕೊಟ್ಟಿರುವ ಏಟಿಗೆ ಇದೀಗ ರಾಜೇಂದ್ರ ಸಿಂಗ್ ಬಾಬು ತಮ್ಮದೇ..
    • ಮಂಗಳಮುಖಿಯರ ವಾಸ್ತವ ಬದುಕು, ಅವರ ಮಾನಸಿಕ ತುಮುಲವನ್ನು 'ನಾನು ಅವನಲ್ಲ...ಅವಳು' ಚಿತ್ರದ ಮೂಲಕ ತೆರೆಮೇಲೆ ಸೂಕ್ಷ್ಮವಾಗಿ ಕಟ್ಟಿಕೊಟ್ಟ ಖ್ಯಾತಿ ನಿರ್ದೇಶಕ ಬಿ.ಎಸ್.ಲಿಂಗದೇವರು ರವರಿಗೆ ಸಲ್ಲಬೇಕು. ಪ್ರಯೋಗಾತ್ಮಕ ಮತ್ತು ಸೃಜನಶೀಲ 'ನಾನು ಅವನಲ್ಲ...ಅವಳು' ಚಿತ್ರಕ್ಕೆ 62ನೇ ಸಾಲಿನ ಎರಡು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ದೊರಕಿದೆ. [ವಿಮರ್ಶೆ: ನೋಡುಗರ ಪರಿಕಲ್ಪನೆ..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X