twitter
    Celeb News
    • 1996ರಲ್ಲಿ ತೆರೆಕಂಡ ಕಾಶೀನಾಥ್ ಅಭಿನಯದ 'ಅಜಗಜಾಂತರ' ಚಿತ್ರದಿಂದ ತಮ್ಮ ಸಂಗೀತ ಪಯಣವನ್ನು ಆರಂಭಿಸಿದ ಶಾಸ್ತ್ರೀಯವರು ಇದುವರೆಗೂ 300 ಕ್ಕೂ ಹೆಚ್ಚು ಗೀತೆಗಳನ್ನು ಹಾಡಿರುವುದೇ ಅಲ್ಲದೆ 15ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತವನ್ನು ನೀಡಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಯಿಸಿದ್ದ 'ಜನುಮದ ಜೋಡಿ' ಚಿತ್ರದ 'ಕೋಲುಮಂಡೆ ಜಂಗಮ ದೇವ' ಗೀತೆಯಿಂದಲೇ ಇಂದಿಗೂ..
    • ಕನ್ನಡ ಚಿತ್ರರಂಗದ ಖ್ಯಾತ ಗಾಯಕ ಎಲ್.ಎನ್.ಶಾಸ್ತ್ರಿ ಅವರು ನಿಧನರಾಗಿದ್ದಾರೆ. ಕನ್ನಡ ಸಂಗೀತ ಲೋಕದ ಶ್ರೇಷ್ಠ ಗಾಯಕ ಇನ್ನಿಲ್ಲ ಎಂಬ ಕೂಗು ಇಡೀ ಸ್ಯಾಂಡಲ್ ವುಡ್ ಗೆ ಬೇಸರ ತಂದಿದೆ. ಎಲ್.ಎನ್.ಶಾಸ್ತ್ರಿ ಅವರ ಒಡನಾಡಿಗಳು, ಅವರ ಸಹೋದ್ಯೋಗಿಗಳು, ಅವರ ಜೊತೆಯಲ್ಲಿ ಕೆಲಸ ಮಾಡಿವರು ಹೀಗೆ, ಶಾಸ್ತ್ರಿ ಅವರ ಗಾನಸುಧೆಯನ್ನ ಕೇಳಿ ಖುಷಿ ಪಟ್ಟವರೆಲ್ಲಾ ಶೋಕ ಸಾಗರದಲ್ಲಿ..
    • ಹಲವು ತಿಂಗಳಿನಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಗಾಯಕ ಎನ್.ಎಲ್. ಶಾಸ್ತ್ರಿಯವರು ಇಹಲೋಕ ತ್ಯಜಿಸಿದ್ದಾರೆ. ತಮ್ಮ ವಿಶಿಷ್ಟ ಕಂಠದಿಂದಲೇ ಸಂಗೀತ ಪ್ರಿಯರಲ್ಲಿ ಮನೆ ಮಾಡಿದ್ದ ಎಲ್.ಎನ್.ಶಾಸ್ತ್ರಿ (ಚೈತನ್ಯ) ಅವರು ತಮ್ಮ ಸುಶ್ರಾವ್ಯ ಗೀತೆಗಳಿಂದಲ್ಲದೇ ಸಂಗೀತ ನಿರ್ದೇಶನದಿಂದಲೂ ತಮ್ಮದೇ ವರ್ಚಸ್ಸನ್ನು ರೂಪಿಸಿಕೊಂಡಿದ್ದರು. 1996ರಲ್ಲಿ..
    • ಸಂಗೀತಕ್ಕೆ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಇದೆ ಅಂತ ಬಲ್ಲವರು ಹೇಳ್ತಾರೆ. ಆದ್ರೆ, ಸಂಗೀತವನ್ನೇ ಉಸಿರಾಗಿಸಿಕೊಂಡಿದ್ದ ಗಾಯಕ ಎಲ್.ಎನ್.ಶಾಸ್ತ್ರಿ ಕರುಳು ಕ್ಯಾನ್ಸರ್ ನಿಂದ ಇಂದು ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಹಿಟ್ ಹಾಡುಗಳಿಗೆ ದನಿಯಾಗಿದ್ದ ಎಲ್.ಎನ್.ಶಾಸ್ತ್ರಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಎಲ್.ಎನ್.ಶಾಸ್ತ್ರಿ ರವರ ಸಾವಿನ..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X