twitter
    Celeb News
    • ರಾಜಕೀಯ ನಾಯಕರ ಮಕ್ಕಳ ಕಣ್ಣು ಸಿನಿಮಾ ರಂಗದ ಮೇಲೆ ಬಿದ್ದಿದೆ. ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಮತ್ತು ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರ ಪುತ್ರ ಅನೂಪ್ ನಂತರ ಮಾಜಿ ಸಂಸದ ಚಲುವರಾಯಸ್ವಾಮಿ ಪುತ್ರ ಸಚಿನ್ ಸ್ಯಾಂಡಲ್‌ವುಡ್‌ಗೆ ಪಾದರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ದರ್ಶನ್ ಅಭಿನಯದ ಅಂಬರೀಶ ಚಿತ್ರ ನಿರ್ದೇಶಿಸಿದ್ದ ಮಹೇಶ್ ಸುಖಧಾರೆ..
    • ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗೆ 'ಅಂಬರೀಶ' ಚಿತ್ರ ನಿರ್ದೇಶಿಸಿದ ಬಳಿಕ ಮಹೇಶ್ ಸುಖಧರೆ ಮತ್ತೊಂದು ಭರ್ಜರಿ ಚಿತ್ರದ ಮೂಲಕ ಮರಳಿದ್ದಾರೆ. ಈ ಭಾರಿ ಅವರು ಎರಡು ಚಿತ್ರಗಳನ್ನು ಕೈಗೆತ್ತಿಕೊಂಡಿರುವುದು ವಿಶೇಷ. ಸುಖಧರೆ ನಿರ್ದೇಶನದ ಅಂಬರೀಶ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಲಿಲ್ಲ. ಆದರೂ ಫೀನಿಕ್ಸ್ ಪಕ್ಷಿಯಂತೆ ಎದ್ದುಬರುವ ಉತ್ಸಾಹದಲ್ಲಿದ್ದಾರೆ ಸುಖಧರೆ...
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X