ಮಂಜು ಮಾಂಡವ್ಯ ಜೀವನಚರಿತ್ರೆ
ಮಂಜು ಮಾಂಡವ್ಯ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟ ಮತ್ತು ನಿರ್ದೇಶಕ. 2015 ರಲ್ಲಿ ಯಶ್ ಅಭಿನಯದ `ಮಾಸ್ಟರ್ ಪೀಸ್' ಚಿತ್ರವನ್ನು ನಿರ್ದೇಶಿಸಿದ್ದರು. `ಶ್ರೀ ಭರತ ಬಾಹುಬಲಿ' ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ನಟನಾಗಿ `ರಾಜಾಹುಲಿ',`ಮಾಸ್ಟರ್ ಪೀಸ್' ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
ಸಂಬಂಧಿತ ಸುದ್ದಿ