Celeb News
-
ಡೈನಾಮಿಕ್ ಹೀರೋ ಪ್ರಜ್ವಲ್ ದೇವರಾಜ್ ಮತ್ತು 'ಲೂಸಿಯಾ' ಬೆಡಗಿ ಶೃತಿ ಹರಿಹರನ್ ಮೊದಲ ಬಾರಿಗೆ ಒಂದಾಗಿ ಕಾಣಿಸಿಕೊಂಡಿರುವ, 'ಮಾದ ಮತ್ತು ಮಾನಸಿ' ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಇತ್ತೀಚೆಗಷ್ಟೇ ಸೆನ್ಸಾರ್ ಮಂಡಳಿಯಿಂದ 'ಯು' ಪ್ರಮಾಣ ಪತ್ರ ಪಡೆದುಕೊಂಡಿದ್ದ 'ಮಾದ ಮತ್ತು ಮಾನಸಿ' ಇದೇ ವಾರ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.[ಸೆನ್ಸಾರ್ ಪರೀಕ್ಷೆಯಲ್ಲಿ ಪಾಸಾದ..
-
ಸಂಗೀತ ನಿರ್ದೇಶಕ ಮನೋ ಮೂರ್ತಿ ಅಂದ ತಕ್ಷಣ ಕನ್ನಡ ಸಿನಿ ಪ್ರೇಮಿಗಳಿಗೆ ತಕ್ಷಣ ನೆನಪಾಗುವ ಸಿನಿಮಾ 'ಮುಂಗಾರು ಮಳೆ'. ಅದಾಗಲೇ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 11 ವರ್ಷಗಳಾಗಿದ್ದರೂ, ಮನೋ ಮೂರ್ತಿ ಕರ್ನಾಟಕದ ಮೂಲೆಮೂಲೆಯಲ್ಲೂ ಮನೆ ಮಾತಾಗಿದ್ದು 'ಮುಂಗಾರು ಮಳೆ' ಚಿತ್ರದಿಂದ. ಇಂತಿಪ್ಪ ಮನೋ ಮೂರ್ತಿಗಿಂದು ಹುಟ್ಟುಹಬ್ಬದ ಸಂಭ್ರಮ. ಕರ್ನಾಟಕ ಮತ್ತು ಅಮೇರಿಕಾದಲ್ಲಿ..
ಸಂಬಂಧಿತ ಸುದ್ದಿ