Celeb News
-
ರಾಕಿಂಗ್ ಸ್ಟಾರ್ ಯಶ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತಿವರ್ಷದಂತೆ ಈ ವರ್ಷ ಬರ್ತಡೇ ಆಚರಣೆ ಮಾಡಿಕೊಂಡಿಲ್ಲ. ರೆಬೆಲ್ ಸ್ಟಾರ್ ಅಂಬರೀಶ್ ಅವರನ್ನ ಕಳೆದುಕೊಂಡ ಕಾರಣ, ಹುಟ್ಟುಹಬ್ಬ ಸಂಭ್ರಮಿಸಲು ಯಶ್ ನಿರಾಕರಿಸಿದರು. ಆದ್ರೆ, ರಾಜಾಹುಲಿಯ ಜನುಮದಿನವನ್ನ ಅಭಿಮಾನಿಗಳು ಸೆಲೆಬ್ರೇಟ್ ಮಾಡಿದ್ದಾರೆ. ಅಭಿಮಾನಿಗಳಷ್ಟೇ ಅಲ್ಲದೇ ಸಿಂಪಲ್ ಸುನಿ, ಶ್ರುತಿ..
-
ನಟ ರವಿಚಂದ್ರನ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಇಷ್ಟ ಆಗುವುದಿಲ್ಲ ಎಂದು ಅನೇಕ ಬಾರಿ ಹೇಳಿಕೊಂಡಿದ್ದಾರೆ. ಇದೀಗ ಅವರ ಮಗ ಮನೋರಂಜನ್ ಕೂಡ ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿಲ್ಲ. ನಟ ಅಂಬರೀಶ್ ಅವರ ನಿಧನದ ಹಿನ್ನಲೆಯಲ್ಲಿ ಮನೋರಂಜನ್ ರವಿಚಂದ್ರನ್ ತಮ್ಮ ಬರ್ತ್ ಡೇಯನ್ನು ಆಚರಿಸುತ್ತಿಲ್ಲ. ಇಂದು ಅವರ ಹುಟ್ಟುಹಬ್ಬವಿದ್ದು, ಆಚರಣೆ ನಿರಾಕರಣೆ..
-
ವಿಶ್ವ ಪರಿಸರ ದಿನದ ಅಂಗವಾಗಿ ಕನ್ನಡದ ಎಲ್ಲಾ ಸ್ಟಾರ್ ಕಲಾವಿದರುಗಳು ತಮ್ಮದೇ ಸ್ಟೈಲ್ ನಲ್ಲಿ ಪರಿಸರ ದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದಾರೆ. ಕೇವಲ ಒಂದು ದಿನ ಮಾತ್ರವಲ್ಲ, ಪ್ರತಿದಿನವೂ ಪರಿಸರ ಕಾಳಜಿಯನ್ನು ವಹಿಸಬೇಕು ಎನ್ನುವ ಸಂದೇಶ ಸಾರುವುದರ ಜೊತೆಯಾಗಿ ಪರಸರ ಕಾಳಜಿ ಎಷ್ಟು ಪ್ರಾಮುಖ್ಯತೆ ಎನ್ನುವುದನ್ನು ತಿಳಿಸಿ ಹೇಳುತ್ತಿದ್ದಾರೆ. ಸ್ಯಾಂಡಲ್ ವುಡ್ ನ..
-
ನಟ ರವಿಚಂದ್ರನ್ 'ಗೆದ್ದರು ಸಿನಿಮಾ.. ಸೋತರು ಸಿನಿಮಾ..' ಎನ್ನುವ ಅಪ್ಪಟ್ಟ ಸಿನಿಮಾ ಪ್ರೇಮಿ. ರವಿಚಂದ್ರನ್ ಮಾತ್ರವಲ್ಲ ಅವರ ತಂದೆ, ಅವರ ಮಕ್ಕಳು ಕೂಡ ಸಿನಿಮಾ ಇಂಡಸ್ಟ್ರಿಯ ಜೊತೆಗೆ ಇದ್ದವರು. ಇನ್ನು ರವಿಚಂದ್ರನ್ ಅವರ ಪುತ್ರ ಮನೋರಂಜನ್ ಈಗಾಗಲೇ ಎರಡು ಸಿನಿಮಾ ಮುಗಿಸಿ ಮೂರನೇ ಸಿನಿಮಾ ಮಾಡುತ್ತಿದ್ದಾರೆ. ಪ್ರಾರಂಭದಲ್ಲಿ ಮನೋರಂಜನ್ ಅವರನ್ನು ರವಿಚಂದ್ರನ್ ಅವರೇ..
ಸಂಬಂಧಿತ ಸುದ್ದಿ