Celeb News
-
ಮಾತೆತ್ತಿದರೆ 'ಗುಡ್ನೆಸ್' ಎನ್ನುತ್ತಿದ್ದ 'ಬಿಗ್ ಬಾಸ್' ಸ್ಪರ್ಧಿ ಎಂ.ಜೆ.ರಾಕೇಶ್. ಯಾವಾಗ್ಯಾವಾಗ ತಮ್ಮ ಲೆಕ್ಕಾಚಾರ ಉಲ್ಟಾ ಆಗುತ್ತಿತ್ತೋ, ಆಗೆಲ್ಲಾ 'ಗುಡ್ನೆಸ್' ಎನ್ನುತ್ತ 'ಬಿಗ್ ಬಾಸ್' ಮನೆಯಲ್ಲಿ 'ಗುಡ್ ಬಾಯ್' ಇಮೇಜ್ ಸಂಪಾದಿಸಿಕೊಳ್ಳಲು ಪ್ರಯತ್ನಿಸುತ್ತಿದ್ದವರು ಎಂ.ಜೆ.ರಾಕೇಶ್. 'ಗುಡ್ನೆಸ್' ಹೆಸರಿನಲ್ಲಿ ರಾಕೇಶ್ ಏನೇ ಮಾಡಿದರೂ, ಅವರಿಗೆ ಫಿನಾಲೆ ತಲುಪಲು..
-
''ನನಗೆ 'ಬಿಗ್ ಬಾಸ್' ಆಟ ಅಲ್ಲ. ಇದು ಜರ್ನಿ. ನಾನಿಲ್ಲಿ ಗೆಲ್ಲಲು ಬಂದಿಲ್ಲ'' ಅಂತ 'ಬಿಗ್ ಬಾಸ್' ಮನೆಯಲ್ಲೇ ಹಲವು ಬಾರಿ ಎಂ.ಜೆ.ರಾಕೇಶ್ ಹೇಳಿದ್ದಾರೆ. ಸಾಲದಕ್ಕೆ, ಅಕ್ಷತಾ ಮತ್ತು ರಾಕೇಶ್ ಟಾಪ್ 2 ಹಂತ ತಲುಪಿದರೆ, ''ಅಕ್ಷತಾಗೆ ಟ್ರೋಫಿ ಬಿಟ್ಟುಕೊಡುವೆ'' ಅಂತಲೂ ರಾಕೇಶ್ ಹೇಳಿಕೊಂಡಿದ್ದರು. ಅಲ್ಲಿಗೆ, ಗೆಲ್ಲಬೇಕು ಎಂಬ ಛಲ ರಾಕೇಶ್ ಗೆ ಇದ್ದ ಹಾಗಿಲ್ಲ. ಇದ್ದರೂ,
-
'ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದಲ್ಲಿ 'ವಿಚಿತ್ರ' ಅಂತ ಅನಿಸೋದು ಅಕ್ಷತಾ ಮತ್ತು ರಾಕೇಶ್ ನಡುವಿನ ಬಾಂಧವ್ಯ. ಯಾಕಂದ್ರೆ, ಇವರಿಬ್ಬರು ಅದ್ಯಾವಾಗ, ಯಾಕೆ ಜಗಳ ಆಡುತ್ತಾರೋ.? ಹೇಗೆ ರಾಜಿ ಮಾಡಿಕೊಳ್ತಾರೋ.? ಎಂಬುದೇ ಗೊತ್ತಾಗಲ್ಲ. ಒಂದೊಂದು ಬಾರಿ ಒಂದೊಂದು ರೀತಿ ಇದ್ದು, ಒಂದೊಂದು ಹೇಳಿಕೆ ನೀಡುವ ಇವಬ್ಬರದ್ದು ಗೇಮ್ ಪ್ಲಾನೋ, ಸ್ಟ್ರಾಟೆಜಿನೋ... ಅರ್ಥವಾಗದು...
-
ಮಾತ್ತೆತ್ತಿದರೆ 'ಗುಡ್ನೆಸ್', 'ಒಳ್ಳೆತನ' ಅಂತ ಪೋಸ್ ಕೊಡುವ 'ಬಿಗ್ ಬಾಸ್ ಕನ್ನಡ-6' ಸ್ಪರ್ಧಿ ಎಂ.ಜೆ.ರಾಕೇಶ್. ಇಂತಿಪ್ಪ ಎಂ.ಜೆ.ರಾಕೇಶ್ ಒಂದೇ ಒಂದು ಚಪಾತಿ ಮತ್ತು ಕೇವಲ ಒಂದು ಪೀಸ್ ಹೀರೇಕಾಯಿಗಾಗಿ ಕಳೆದ ವಾರ ದೊಡ್ಡ ಜಗಳ ಮಾಡಿದ್ದರು. ''ತಿಂಡಿ-ಅಡುಗೆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡ. ಮನೆಗೆ ಬಂದ್ಮೇಲೆ, ಚೆನ್ನಾಗಿ ಅಡುಗೆ ಮಾಡಿ ಕೊಡುವೆ'' ಅಂತ ತಾಯಿ..
ಸಂಬಂಧಿತ ಸುದ್ದಿ