ಮುಸುರಿ ಕಷ್ಣಮೂರ್ತಿ
Actor
Born : 10 Mar 1930
ಮುಸುರಿ ಕೃಷ್ನಮೂರ್ತಿ ಕನ್ನಡದ ಧೀಮಂತ ನಟ. ಮೊದಮೊದಲು ಖಳನಾಯಕನಾಗಿ ಸಿನಿಪಯಣ ಆರಂಭಿಸಿದ ಇವರು ನಂತರ ಹಾಸ್ಯ ಪಾತ್ರಗಳಲ್ಲಿ ನಟಿಸಿ ಕೀರ್ತಿ ಪಡೆದರು. 1930 ರಲ್ಲಿ ಮೈಸೂರಿನ ಬೆಟ್ಟದಪುರದಲ್ಲಿ ವಿಶ್ವೇಶ್ವರಯ್ಯ ಎಂಬ ಜಮೀನ್ದಾರರ ಮಗನಾಗಿ ಜನಿಸಿದರು. ಬಾಲ್ಯದಿಂದಲೂ ಸಂಗೀತ ಮತ್ತು ಅಭಿನಯಗಳಲ್ಲಿ...
ReadMore
Famous For
ಮುಸುರಿ ಕೃಷ್ನಮೂರ್ತಿ ಕನ್ನಡದ ಧೀಮಂತ ನಟ. ಮೊದಮೊದಲು ಖಳನಾಯಕನಾಗಿ ಸಿನಿಪಯಣ ಆರಂಭಿಸಿದ ಇವರು ನಂತರ ಹಾಸ್ಯ ಪಾತ್ರಗಳಲ್ಲಿ ನಟಿಸಿ ಕೀರ್ತಿ ಪಡೆದರು. 1930 ರಲ್ಲಿ ಮೈಸೂರಿನ ಬೆಟ್ಟದಪುರದಲ್ಲಿ ವಿಶ್ವೇಶ್ವರಯ್ಯ ಎಂಬ ಜಮೀನ್ದಾರರ ಮಗನಾಗಿ ಜನಿಸಿದರು.
ಬಾಲ್ಯದಿಂದಲೂ ಸಂಗೀತ ಮತ್ತು ಅಭಿನಯಗಳಲ್ಲಿ ಆಸಕ್ತಿಯಿದ್ದ ಇವರು 1943 ರಲ್ಲಿ ವಾಣಿ ಚಿತ್ರದಲ್ಲಿ ಬಾಲನಟನಾಗಿ ನಟಿಸಿದರು. ಮತ್ತೆ ಹತ್ತು ವರ್ಷದ ನಂತರ 1953 ರಲ್ಲಿ ಮಂಗಳ ಗೌರಿ, ಕನ್ಯಾದಾನ ಮುಂತಾದ ಚಿತ್ರಗಳಲ್ಲಿ ನಟಿಸುವ ಮೂಲಕ ಸಿನಿಜರ್ನಿ ಆರಂಭಿಸಿದರು. ಸುಶೀಲಮ್ಮ ಎಂಬುವವರನ್ನು ವಿವಾಹವಾದ ಇವರಿಗೆ ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿಯರಿದ್ದಾರೆ. ಪುತ್ರ ಜಯಸಿಂಹ ಕನ್ನಡ ಚಿತ್ರರಂಗದಲ್ಲಿ ನಟ ಮತ್ತು ನಿರ್ಮಾಪಕನಾಗಿ ಸಕ್ರಿಯವಾಗಿದ್ದಾರೆ.
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
ಮುಸುರಿ ಕಷ್ಣಮೂರ್ತಿ ಕಾಮೆಂಟ್ಸ್