Celeb News
-
ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿ 21 ರಿಂದ ಶುರು ಆಗುತ್ತಿದೆ. ಈ ವರ್ಷದ ಚಿತ್ರೋತ್ಸವ ಶುರು ಆಗುವ ಮೊದಲ ಬಹಳ ಚರ್ಚೆಗೆ ಕಾರಣವಾಗಿದೆ. 2018 ಸಾಲಿನ ಸಿನಿಮಾಗಳ ಚಿತ್ರೋತ್ಸವ ನಡೆಯುತ್ತಿದ್ದು, ಇದರಲ್ಲಿ 2019ರಲ್ಲಿ ಬಿಡುಗಡೆಯಾದ 'ಸೀತಾರಾಮ ಕಲ್ಯಾಣ' ಚಿತ್ರಕ್ಕೆ ಅವಕಾಶ ನೀಡಲಿದೆ ಎಂಬ ಸುದ್ದಿ ಇತ್ತು. ಮುಖ್ಯಮಂತ್ರಿ ಕುಮಾರಸ್ವಾಮಿಯವರ ಮಗ..
-
ಇದೇ ಪ್ರಪ್ರಥಮ ಬಾರಿಗೆ ರಾಜಧಾನಿಯಿಂದ ಹೊರಗಡೆ ಪ್ರಾದೇಶಿಕ ಭಾಷಾ ಚಲನಚಿತ್ರೋತ್ಸವವನ್ನು ಸೆಪ್ಟೆಂಬರ್ 21, 22 ಹಾಗೂ 23 ರಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ.ನಾಗತಿಹಳ್ಳಿ ಚಂದ್ರಶೇಖರ್ ತಿಳಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಈ ಕುರಿತು ಹಮ್ಮಿಕೊಳ್ಳಲಾದ..
-
ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಬಾಲ್ಯದ ಕನಸು ಈಗ ಈಡೇರಿದೆ. ಆ ಕನಸನ್ನು ನನಸು ಮಾಡಿದ ಸಂತಸದಲ್ಲಿ ಇರುವ ಅವರು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಖುಷಿ ಹಂಚಿಕೊಂಡಿದ್ದಾರೆ. ಸಣ್ಣ ಹುಡುಗನಾಗಿದ್ದಾಗ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಟ್ರಕ್ ಡ್ರೈವರ್ ಆಗಬೇಕು ಎಂಬ ಆಸೆ ಇತ್ತಂತೆ. ನಂತರ ಅದು ಪೈಲೆಟ್ ಆಗಬೇಕು ಎಂಬ ಕನಸಾಗಿ ಮಾರ್ಪಾಡಾಗಿತ್ತು. ವಿಜ್ಞಾನ
-
ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿ ಅಪೂರ್ಣಗೊಂಡಿರುವ ಕಟ್ಟಡದಲ್ಲಿ 'ಡೈಮಂಡ್ ಕ್ರಾಸ್' ಸಿನಿಮಾದ ಕ್ಲೈಮಾಕ್ಸ್ ಸೀನ್ ಶೂಟಿಂಗ್ ಗಾಗಿ ಸೆಟ್ ನಿರ್ಮಿಸಲಾಗುತ್ತಿದೆ. ಕಳೆದ ಎರಡುವರೆ ವರ್ಷಗಳಿಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ಮಾಣದ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಇದೀಗ ಕೊನೆಯ ಹಂತಕ್ಕೆ ಬಂದು ತಲುಪಿದೆ. ಕ್ಲೈಮ್ಯಾಕ್ಸ್ ಸೀನ್ ಗಾಗಿ ಇಲ್ಲಿ ನೂತನವಾಗಿ..
ಸಂಬಂಧಿತ ಸುದ್ದಿ