ನವೀನ ಕೃಷ್ಣ ಜೀವನಚರಿತ್ರೆ
ನವೀನ್ ಕೃಷ್ಣ ಕನ್ನಡ ಚಿತ್ರರಂಗದ ನಟ ,ಸಾಹಿತಿ ಮತ್ತು ಗಾಯಕ. ಇವರು ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀನಿವಾಸ ಮೂರ್ತಿಯವರ ಮಗ. ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ಇವರು `ಶ್ರೀರಸ್ತು ಶುಭಮಸ್ತು' ಚಿತ್ರದಿಂದ ಪೂರ್ಣ ಪ್ರಮಾಣದ ನಟನಾಗಿ ಚಿತ್ರರಂಗ ಪ್ರವೇಶಿಸಿದರು. ಸಾಕಷ್ಟು ಚಿತ್ರಗಳಲ್ಲಿ ನಟನಾಗಿ ಮತ್ತು ಪೋಷಕ ನಟನಾಗಿ ಅಭನಯಿಸಿದ್ದಾರೆ.
ಕೆಲವು ಕಿರುತೆರೆ ಧಾರಾವಾಹಿಗಳಲ್ಲಿಯೂ ಅಭಿನಯಿಸಿರುವ ಇವರು `ಗಿರಿಜಾ ಕಲ್ಯಾಣ' ಮತ್ತು `ಪತ್ತೆದಾರಿ ಪ್ರತಿಭಾ' ಧಾರಾವಾಹಿಗಳನ್ನು ನಿರ್ದೇಶಿಸಿದ್ದಾರೆ.
ಸಂಬಂಧಿತ ಸುದ್ದಿ