twitter

    ನಿಖಿಲ್ ಕುಮಾರಸ್ವಾಮಿ ಜೀವನಚರಿತ್ರೆ

    ನಿಖಿಲ್ ಗೌಡ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಮತ್ತು ಕರ್ನಾಟಕದ ಖ್ಯಾತ ಚಿತ್ರ ನಿರ್ಮಾಪಕ ಮತ್ತು ಜನಪ್ರಿಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಪುತ್ರ. ತಮ್ಮ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣಗೊಂಡ  `ಜಾಗ್ವಾರ್' ಚಿತ್ರದ ಮೂಲಕ ಕನ್ನಡ ಮತ್ತು ತೆಲುಗು ಚಿತ್ರರಂಗಕ್ಕೆ ಅದ್ಧೂರಿಯಾಗಿ ಪಾದಾರ್ಪಣೆ ಮಾಡಿದರು. ನಂತರ ಹರ್ಷ ನಿರ್ದೇಶನದಲ್ಲಿ ಮೂಡಿಬಂದ ಕೌಟುಂಬಿಕ ಚಿತ್ರ ಸೀತಾರಾಮ ಕಲ್ಯಾಣದಲ್ಲಿ ನಟಿಸಿದರು.

    ಮುನಿರತ್ನರವರ ನಿರ್ಮಾಣದಲ್ಲಿ ಮೂಡಿಬಂದ ಅದ್ಧೂರಿ ಪೌರಾಣಿಕ ಚಿತ್ರ `ಕುರುಕ್ಷೇತ್ರ'ದಲ್ಲಿ ಅಭಿಮನ್ಯುವಿನ ಪಾತ್ರದಲ್ಲಿ ನಟಿಸಿದ್ದರು. ಜೆಡಿಎಸ್ ಪಕ್ಷದ ಯುವ ಘಟಕದ ನಾಯಕಾರಾಗಿ ಕೂಡ ಗುರುತಿಸಿಕೊಂಡಿದ್ದಾರೆ. 2019 ರಲ್ಲಿ ಜರುಗಿದ ಲೋಕಸಭಾ ಚುಣಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X