twitter
    Celeb News
    • ಸ್ಯಾಂಡಲ್ ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಅಭಿನಯದ ಯಾವ ಚಿತ್ರವೂ ಮದುವೆ ಆದ್ಮೇಲೆ ತೆರೆಕಂಡಿರಲಿಲ್ಲ. ಇದೀಗ, 2 ವರ್ಷದ ನಂತರ ಮತ್ತೆ ಬೆಳ್ಳಿತೆರೆ ಮೇಲೆ ಮಿಸಸ್ ರಾಮಾಚಾರಿ ಬರ್ತಿದ್ದಾರೆ. ರಾಧಿಕಾ ಪಂಡಿತ್ ಮತ್ತು 'ರಂಗಿತರಂಗ' ಖ್ಯಾತಿಯ ನಿರೂಪ್ ಭಂಡಾರಿ ಅಭಿನಯದ 'ಆದಿ ಲಕ್ಷ್ಮಿಪುರಾಣ' ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದ್ದು, ಮತ್ತೇ ಅದೇ ಜೋಶ್ ನಲ್ಲಿ..
    • ಒಂದು ಬಸ್.. ಅದರಲ್ಲಿ ಹಲವು ಪ್ರಯಾಣಿಕರು.. ಎಲ್ಲರ ಹಿನ್ನಲೆ ಬೇರೆ ಬೇರೆ, ಆದರೆ ಹೊರಟಿರುವ ದಾರಿ ಒಂದೇ. ಪ್ರಯಾಣದಲ್ಲಿ ಪ್ರೀತಿ ಹಾಗೂ ನಗುವಿನ ಟಾನಿಕ್ ಕೊಟ್ಟು ಕೊನೆಗೆ ಶಾಂತಿಯ ಮಂತ್ರ ಜಪ ಮಾಡಿದ್ದಾರೆ ನಿರ್ದೇಶಕ ಅನೂಪ್ ಭಂಡಾರಿ.
    • ಇತ್ತೀಚಿನ ಸಂದರ್ಶನದಲ್ಲಿ 'ರಾಜರಥ' ಚಿತ್ರದ ನಾಯಕ ನಿರೂಪ್ ಭಂಡಾರಿ, ನಿರ್ದೇಶಕ ಅನೂಪ್ ಭಂಡಾರಿ ಮತ್ತು ನಟಿ ಅವಂತಿಕಾ ಶೆಟ್ಟಿ ''ರಾಜರಥ' ಸಿನಿಮಾ ನೋಡದ ಪ್ರೇಕ್ಷಕರು ಕಚಡ'' ಎಂದಿದ್ದರು. ಮುಂದೆ ಇದು ದೊಡ್ಡ ವಿವಾದ ಉಂಟು ಮಾಡಿತ್ತು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಡಿಗರು 'ರಾಜರಥ' ಸಿನಿಮಾ ತಂಡದ ವಿರುದ್ಧ ಕಿಡಿಕಾರಿದ್ದರು. ಆ ನಂತರ ಈ ಬಗ್ಗೆ ಟ್ವಿಟ್ಟರ್ ನಲ್ಲಿ..
    • ರಾಜರಥ ಸಿನಿಮಾದ ನಾಯಕ ನಿರೂಪ್ ಭಂಡಾರಿ, ಅನೂಪ್ ಭಂಡಾರಿ, ನಾಯಕಿ ಅವಂತಿಕಾ ಶೆಟ್ಟಿ ಮತ್ತು ಕಾರ್ಯಕ್ರಮದ ನಿರೂಪಕಿ Rapid ರಶ್ಮಿ ಮೇಲೆ ಹೈಗ್ರೌಂಡ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾ ಸಂದರ್ಶನ ಕಾರ್ಯಕ್ರಮದಲ್ಲಿ ರಾಜರಥ ನೋಡದೇ ಇರುವ ಪ್ರೇಕ್ಷಕರು ಡ್ಯಾಷ್ ಎಂದು ಕೇಳಿದ ಪ್ರಶ್ನೆ ಅನೂಪ್ ಬಂಡಾರಿ, ನಿರೂಪ್ ಬಂಡಾರಿ ಹಾಗೂ ನಾಯಕಿ ಅವಂತಿಕಾ ಶೆಟ್ಟಿ ಲೋಫರ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X