Celeb News
-
ನಾಡಿನೆಲ್ಲೆಡೆ 'ಕನ್ನಡ ರಾಜ್ಯೋತ್ಸವ'ಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ನವೆಂಬರ್ ತಿಂಗಳು ಪೂರ್ತಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಯಾವುದೇ ಅಭ್ಯಂತರ ಇಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇದೀಗ ಕನ್ನಡ ರಾಜ್ಯೋತ್ಸವದ ಅಂಗವಾಗಿ 'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ' ಸಹಯೋಗದೊಂದಿಗೆ 'ಗಾನಕಲಾ ಸಾರ್ವಭೌಮ, ನಾಡೋಜ, ಡಾ...
-
'ನಮ್ಮದು ಶರೀರ, ನಿಮ್ಮದು ಶಾರೀರ' ಇದು ಪಿ ಬಿ ಶ್ರೀನಿವಾಸ್ ಬಗ್ಗೆ ವರನಟ ರಾಜ್ ಹೇಳುತ್ತಿದ್ದ ಮಾತು. ರಾಜ್ ಚಿತ್ರಕ್ಕೆ ಖಾಯಂ ಗಾಯಕರಾಗಿದ್ದ ಪಿಬಿಎಸ್ ಅವರ ಕಂಠ ರಾಜಕುಮಾರ್ ಅವರಿಗೆ ಬಹಳವಾಗಿ ಹೊಂದುತ್ತಿತ್ತು. ರಾಜಕುಮಾರ್ ಚಿತ್ರಗಳ ಯಶಸ್ಸು ಪಡೆಯುತ್ತಿದ್ದದ್ದು ಒಂದೆಡೆಯಾದರೆ, ಅವರ ಚಿತ್ರದ ಹಾಡುಗಳು ಪಿಬಿಎಸ್ ಕಂಠದ ಮೂಲಕ ನಾಡಿನ ಮೂಲೆ ಮೂಲೆ ಮುಟ್ಟಿದ್ದವು...
ಸಂಬಂಧಿತ ಸುದ್ದಿ