Celeb News
-
ಕನ್ನಡದ ಖ್ಯಾತ ನಿರ್ದೇಶಕ ಪಿ ಎನ್ ಸತ್ಯ ಇನ್ನಿಲ್ಲ ಎಂಬ ಸುದ್ದಿ ಚಿತ್ರೋಧ್ಯಮಕ್ಕೆ ಹಾಗೂ ಕಲಾಭಿಮಾನಿಗಳಿಗೆ ಶಾಕ್ ನೀಡಿದೆ. ಹಲವು ಕನ್ನಡ ನಟರ ಇಮೇಜ್ ಬದಲಿಸಿ, ಇಂಡಸ್ಟ್ರಿಯಲ್ಲಿ ತನ್ನದೇ ಆದ ಟ್ರೆಂಡ್ ಹುಟ್ಟುಹಾಕಿ, ತಾನೊಬ್ಬ ಡಿಫ್ರೆಂಟ್ ಡೈರೆಕ್ಟರ್ ಎಂದೇ ಗುರುತಿಸಿಕೊಂಡಿದ್ದರು. ಅಂಡರ್ ವರ್ಲ್ಡ್ ಸಿನಿಮಾಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದ ಸತ್ಯ, ದರ್ಶನ್,..
-
'ರೆಬೆಲ್' ಚಿತ್ರದ ನಂತರ ಗಾಂಧಿನಗರದಲ್ಲಿ ಕಾಣೆಯಾಗಿದ್ದ 'ಡೆಡ್ಲಿ ಸೋಮ' ಖ್ಯಾತಿಯ ನಟ ಆದಿತ್ಯ ಅವರು ನಿರ್ದೇಶಕ ಪಿ.ಎನ್ ಸತ್ಯ ಅವರ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಈ ಮೊದಲು ಸುದ್ದಿಯಾಗಿತ್ತು. ಇದೀಗ ಆ ಸುದ್ದಿ ನಿಜವಾಗಿದೆ. ನಟ ಆದಿತ್ಯ ಅವರು ನಿರ್ದೇಶಕ ಪಿ.ಎನ್ ಸತ್ಯ ಅವರ ಜೊತೆ ಹೊಸ ಪ್ರಾಜೆಕ್ಟ್ ಒಂದಕ್ಕೆ ಸಹಿ ಹಾಕಿದ್ದಾರೆ. ಚಿತ್ರಕ್ಕೆ 'ಬೆಂಗಳೂರು..
ಸಂಬಂಧಿತ ಸುದ್ದಿ