Celeb News
-
ಪ್ರಕಾಶ್ ರೈ ಅವರ ಹೇಳಿಕೆ, ಹೋರಾಟ, ಪ್ರತಿಭಟನೆಗಳನ್ನ ಗಮನಿಸುತ್ತಿದ್ದ ಅನೇಕ ಮಂದಿ ರೈ ಮುಂದಿನ ದಿನದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡ್ತಾರೆ ಎಂದು ಲೆಕ್ಕಾಚಾರ ಮಾಡ್ತಿದ್ರು. ಬಹುಶಃ ಯಾವುದಾದರೂ ಒಂದು ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಳ್ತಾರೆ ಎಂಬ ಚರ್ಚೆ ನಡೆಯುತ್ತಲೇ ಇತ್ತು. ಈ ಚರ್ಚೆಗಳಿಗೆ ಈಗ ಸ್ವತಃ ಪ್ರಕಾಶ್ ರೈ ಅವರೇ ಉತ್ತರಿಸಿದ್ದಾರೆ. ಮುಂದಿನ ಲೋಕಸಭೆ..
-
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಕನ್ನಡ ನಟಿ ಶ್ರುತಿ ಹರಿಹರನ್ ಮಾಡಿದ ಆರೋಪಕ್ಕೆ ಸ್ಯಾಂಡಲ್ ವುಡ್ ನಲ್ಲಿ ಸುನಾಮಿಯೇ ಸೃಷ್ಟಿಯಾಗಿದೆ. ಚಿತ್ರರಂಗದ ಬಹುತೇಕರು ಅರ್ಜುನ್ ಸರ್ಜಾ ಪರವಾಗಿ ನಿಂತಿದ್ದಾರೆ. ಶ್ರುತಿ ಹರಿಹರನ್ ವಿರುದ್ಧ ನೆಟ್ಟಿಗರು ಕೆಂಡಕಾರುತ್ತಿದ್ದಾರೆ. ನಟಿ ಶ್ರುತಿ ಹರಿಹರನ್ ವಿರುದ್ಧ ನಿರ್ಮಾಪಕ ಮುನಿರತ್ನ ಹಾಗೂ ಸಾ.ರಾ.ಗೋವಿಂದು ಕಣ್ಣು..
-
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿನಿಮಾ ಇಂಡಸ್ಟ್ರಿಗೆ ಬಂದು 22 ವರ್ಷ ಕಳೆದಿದೆ. ಈ ಸಂತಸವನ್ನ ಕಿಚ್ಚನ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಹೊಸಬರ ಪಾಲಿಗೆ ಗಾಡ್ ಫಾದರ್ ಆಗಿರುವ ಸುದೀಪ್ ನವ ಪ್ರತಿಭೆಗಳನ್ನ ಬೆನ್ನುತಟ್ಟಿ ಪ್ರೋತ್ಸಾಹಿಸುವ ಗುಣ ಹೊಂದಿದ್ದಾರೆ. ಹೀಗೆ ಸುದೀಪ್ ಗೆ ಅನೇಕ ಯುವ ನಟ-ನಟಿಯರು ಅಭಿಮಾನಿಗಳಾಗಿದ್ದಾರೆ. ಆದ್ರೆ, ಸುದೀಪ್ ಯಾರಿಗೆ..
-
ಅದ್ಯಾಕೋ ಗೊತ್ತಿಲ್ಲ..... ಇವರು ಬಾಯಿ ಬಿಟ್ಟರೆ ವಿವಾದ ಶುರುವಾಗುತ್ತೆ. ಸ್ವತಂತ್ರವಾಗಿ ತಮ್ಮ ಅಭಿಪ್ರಾಯ ಹೇಳಿದ್ರೆ, ಅದಕ್ಕೆ ರೆಕ್ಕೆ-ಪುಕ್ಕ ಹುಟ್ಟಿಕೊಂಡು ಊರೆಲ್ಲ ಹಾರಾಡುತ್ತೆ. ಅಷ್ಟಕ್ಕೂ, ನಾವು ಹೇಳುತ್ತಿರುವುದು ನಟ, ನಿರ್ಮಾಪಕ ಪ್ರಕಾಶ್ ರೈ ಬಗ್ಗೆ. ಇವರು ಏನೇ ಮಾತನಾಡಿದರೂ, ಅದು ವಿವಾದಕ್ಕೆ ನಾಂದಿ ಹಾಡುತ್ತೆ. ಇದನ್ನೆಲ್ಲ ಗಮನಿಸಿರುವ ಪ್ರಕಾಶ್ ರೈ,..
ಸಂಬಂಧಿತ ಸುದ್ದಿ