Celeb News
-
ಅಂತೂ ಇಂತೂ ಅಣ್ಣಾವ್ರ ಕುಟುಂಬದ ಮೂರನೇ ತಲೆಮಾರಿನ ಕುಡಿ ಇಂದು ಬೆಳ್ಳಿತೆರೆ ಮೇಲೆ ಅದ್ದೂರಿಯಾಗಿ ಪದಾರ್ಪಣೆ ಮಾಡಿದೆ. ರಾಘವೇಂದ್ರ ರಾಜ್ ಕುಮಾರ್ ಸುಪುತ್ರ ವಿನಯ್ ರಾಜ್ ಕುಮಾರ್ 'ಸಿದ್ದಾರ್ಥ'ನಾಗಿ ದೊಡ್ಡ ಪರದೆ ಮೇಲೆ ಮಿಂಚಿದ್ದಾರೆ. 'ಸಿದ್ದಾರ್ಥ'...ಯಾವುದೇ ಆಂಗಲ್ ನಿಂದ ಬುದ್ಧ ಅಲ್ಲ! ಅಂತ ಡೈಲಾಗ್ ಹೊಡೆದು ಜನಪ್ರಿಯತೆ ಗಳಿಸಿದ್ದ ವಿನಯ್, ಪ್ರೇಕ್ಷಕರ ಮೆಚ್ಚುಗೆ..
-
ನಿಮ್ಮೆಲ್ಲರ ಪ್ರೀತಿಯ 'ದಾಸ'...ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ 49ನೇ ಚಿತ್ರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಎಲ್ಲವೂ ಪ್ಲಾನ್ ಪ್ರಕಾರ ನಡೆದರೆ, ಡಿಸೆಂಬರ್ 9 ರಂದು ದರ್ಶನ್-ಪ್ರಕಾಶ್ 'ಮಿಲನ'ದ ಹೊಸ ಚಿತ್ರ ಸೆಟ್ಟೇರಲಿದೆ. ಹೌದು, 'ಮಿಲನ' ಪ್ರಕಾಶ್ ಆಕ್ಷನ್ ಕಟ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸಲಿದ್ದಾರೆ. 'ಚಕ್ರವರ್ತಿ' ಚಿತ್ರದ ಚಿತ್ರೀಕರಣ ಈ..
-
ಕಿಚ್ಚ ಸುದೀಪ್ ಅಭಿನಯದ 'ರನ್ನ' ರಿಲೀಸ್ ಆಗಿದೆ. ಎಲ್ಲೆಲ್ಲೂ ತುಂಬಿದ ಚಿತ್ರಮಂದಿರಗಳ ಪ್ರದರ್ಶನ ಕಾಣುತ್ತಿದೆ. ಮುಂದೆ..? ಸುದೀಪ್ ಮುಂಬರುವ ಚಿತ್ರ ಯಾವುದು? ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಕಿಚ್ಚ ಸುದೀಪ್ ಮತ್ತು 'ಮಿಲನ' ಪ್ರಕಾಶ್ ಕಾಂಬಿನೇಷನ್ ನಲ್ಲಿ ಸದ್ಯದಲ್ಲೇ ಸಿನಿಮಾ ಸೆಟ್ಟೇರಲಿದೆ ಅಂತ ಈ ಹಿಂದೆ ನಿಮ್ಮ 'ಫಿಲ್ಮಿಬೀಟ್ ಕನ್ನಡ' ವರದಿ ಮಾಡಿತ್ತು. ಈ..
-
ರಾಜ್ಯದಾದ್ಯಂತ ಮೂಲೆ ಮೂಲೆಯಲ್ಲೂ 'ಸಿದ್ದಾರ್ಥ'ನ ಅಬ್ಬರ ಜೋರಾಗಿದೆ. ರಿಲೀಸ್ ಆದ್ಮೇಲೆ ಕರ್ನಾಟಕದ ಎಲ್ಲಾ ಕಡೆ ಭರ್ಜರಿ ಪ್ರಚಾರ ಮಾಡುತ್ತಿರುವ 'ಸಿದ್ದಾರ್ಥ' ಚಿತ್ರತಂಡ, ನಿನ್ನೆಯಷ್ಟೇ ಟ್ರಾಫಿಕ್ ಡೇ ಪ್ರಯುಕ್ತ ಕಬ್ಬನ್ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತ್ತು. ನಟ ರಮೇಶ್ ಅರವಿಂದ್, ನಿರ್ಮಾಪಕ-ನಟ ರಾಘವೇಂದ್ರ ರಾಜ್ ಕುಮಾರ್, ವಿನಯ್..
ಸಂಬಂಧಿತ ಸುದ್ದಿ