Celeb News
-
'ಮಾಯಾ ಬಜಾರ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಖುಷಿಯಲ್ಲಿ ಇರುವಾಗಲೇ ಚಿತ್ರತಂಡಕ್ಕೆ ಆಘಾತಕಾರಿ ಸುದ್ದಿಯೊಂದು ಬಂದಿದೆ. 'ಮಾಯಾ ಬಜಾರ್' ಸಿನಿಮಾ ಪೈರಸಿ ಆಗಿದೆ. ಸಿನಿಮಾ ಬಿಡುಗಡೆಯಾಗಿ ಎರಡೇ ದಿನದಲ್ಲಿ ಸಿನಿಮಾ ತಮಿಳು ರಾಕರ್ಸ್ ನಲ್ಲಿ ಲೀಕ್ ಮಾಡಲಾಗಿದೆ. ಪೂರ್ಣ ಸಿನಿಮಾ ಆನ್ ಲೈನ್ ನಲ್ಲಿ ಪೈರಸಿ ಆಗಿದ್ದು,..
-
ಚಿತ್ರರಂಗದಲ್ಲಿ ಅನೇಕ ಬಾರಿ ಹಣಕಾಸಿನ ಸಮಸ್ಯೆಗಳು ಒಬ್ಬ ಪ್ರತಿಭಾವಂತ ನಿರ್ದೇಶಕ ಮಾಡುವ ಕೆಲಸವನ್ನು ಬದಲಾಯಿಸಿಬಿಡುತ್ತದೆ. ಹೊಸ ರೀತಿಯ, ತನ್ನ ಕಲ್ಪನೆ ಸಿನಿಮಾ ಮಾಡಬೇಕು ಎನ್ನುವ ನಿರ್ದೇಶಕನೂ ಕೂಡ ಕೆಲವು ಬಾರಿ ಹಣಕಾಸಿನ ಕಾರಣದಿಂದ ಮನಸ್ಸಿಲ್ಲದ ರೀತಿಯ ಸಿನಿಮಾಗಳನ್ನು ಮಾಡಬೇಕಾಗುತ್ತದೆ. ಅಂತಹ ಪರಿಸ್ಥಿತಿ ನಿರ್ದೇಶಕ ದುನಿಯಾ ಸೂರಿ ಅವರಿಗೂ ಬಂದಿತ್ತು. 'ದುನಿಯಾ',..
-
ಪುನೀತ್ ರಾಜ್ ಕುಮಾರ್ ಆಗಾಗ ಹಾಡುಗಾರನಾಗಿ ಪ್ರೇಕ್ಷಕರ ಮುಂದೆ ಬರುತ್ತಾರೆ. ಈಗ ಅನೀಶ್ ರ ಹೊಸ ಸಿನಿಮಾದ ಹಾಡಿಗೆ ಪುನೀತ್ ಧ್ವನಿ ನೀಡಿದ್ದಾರೆ. ಅನೀಶ್ ನಟನೆಯ 'ಅಕಿರ' ಸಿನಿಮಾಗೆ ಹಾಡಿದ್ದ ಪುನೀತ್ ಆ ನಂತರ 'ವಾಸು ನನ್ನ ಪಕ್ಕಾ ಕಮರ್ಷಿಯಲ್' ಸಿನಿಮಾದ ಹಾಡಿನ್ನು ಹಾಡಿದ್ದರು. ಈಗ ಅನೀಶ್ ಹೊಸ ಸಿನಿಮಾ 'ರಾಮಾರ್ಜುನ' ಹಾಡನ್ನು ಅಪ್ಪು ಹಾಡಿದ್ದಾರೆ. ತಮ್ಮ
-
'ಯುವರತ್ನ' ಸಿನಿಮಾ ಚಿತ್ರೀಕರಣ ಇತ್ತೀಚಿಗೆ ಮೈಸೂರಿನಲ್ಲಿ ನಡೆಯುತ್ತಿತ್ತು. ಅದರ ಜೊತೆ ಜೊತೆಗೆ ಇದೀಗ ಟೀಸರ್ ಕೆಲಸಗಳು ಕೂಡ ನಡೆಯುತ್ತಿದೆ. ಮೈಸೂರಿನಲ್ಲಿ 'ಯುವರತ್ನ' ಚಿತ್ರೀಕರಣದ ವೇಳೆ ಗಲಾಟೆ, ಫ್ಲೆಕ್ಸ್ ಬಿದ್ದು ಗಾಯ ಪುನೀತ್ ರಾಜ್ ಕುಮಾರ್ ಟೀಸರ್ ಗೆ ಡಬ್ಬಿಂಗ್ ಮಾಡಿ ಮುಗಿಸಿದ್ದಾರೆ. ಡಬ್ಬಿಂಗ್ ಮಾಡುವ ಫೋಟೋವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ..
ಸಂಬಂಧಿತ ಸುದ್ದಿ