twitter
    Celeb News
    • ನವ ನಿರ್ದೇಶಕ ರಾಮ್ ರೆಡ್ಡಿ ನಿರ್ದೇಶನ ಮಾಡಿದ್ದ 'ತಿಥಿ' ಸಿನಿಮಾ ಯಶಸ್ಸಿನ ಬೆನ್ನೇರಿ ಓಡುತ್ತಲೇ ಇದೆ. ರಾಜ್ಯ-ರಾಷ್ಟ್ರ-ಅಂತಾರಾಷ್ಟ್ರೀಯ ಅಂತ ಹಲವಾರು ಪ್ರಶಸ್ತಿಗಳನ್ನು ತನ್ನ ಬಗಲಿಗೆ ಹಾಕಿಕೊಂಡಿರುವ ಸೆಂಚುರಿ ಗೌಡ್ರ 'ತಿಥಿ'ಯ ಕಿರೀಟಕ್ಕೆ ಇದೀಗ ಮತ್ತೊಂದು ಗರಿ ಮೂಡಿದೆ. ಹೌದು 19ನೇ ಅಂತಾರಾಷ್ಟ್ರೀಯ ಶಾಂಘೈ ಪ್ರಶಸ್ತಿಗೆ ಆಯ್ಕೆಯಾಗಿದ್ದ 'ತಿಥಿ' ಸಿನಿಮಾ ಅಲ್ಲೂ..
    • ರಾಜ್ಯ-ರಾಷ್ಟ್ರ ಸೇರಿದಂತೆ ಲೊಕಾರ್ನೋ ಚಿತ್ರೋತ್ಸವಗಳಲ್ಲೂ ಹಲವಾರು ಪ್ರಶಸ್ತಿ ಬಾಚಿಕೊಂಡ ರಾಮ್ ರೆಡ್ಡಿ ನಿರ್ದೇಶನದ 'ತಿಥಿ' ಸಿನಿಮಾ ಇದೀಗ ಮತ್ತೆ 19ನೇ ಅಂತಾರಾಷ್ಟ್ರೀಯ ಶಾಂಘೈ ಚಲನಚಿತ್ರೋತ್ಸವದಲ್ಲಿ ಸ್ಪರ್ಧೆಗಿಳಿದಿದೆ. 19ನೇ ಶಾಂಘೈ ಚಲನಚಿತ್ರೋತ್ಸವದಲ್ಲಿ ಬರೋಬ್ಬರಿ ಮೂರು ವಿಭಾಗಗಳಲ್ಲಿ ಪ್ರಶಸ್ತಿ ಗೆಲ್ಲುವ ಅವಕಾಶ ಗಿಟ್ಟಿಸಿಕೊಳ್ಳಲು ತಯಾರಾಗಿದೆ...
    • ರಾಮ್ ರೆಡ್ಡಿ ನಿರ್ದೇಶನದ ಕನ್ನಡ ಸಿನಿಮಾ 'ತಿಥಿ' ಬಾಲಿವುಡ್ ಅಂಗಳದಲ್ಲಿ ಸದ್ಯಕ್ಕೆ ಟಾಕ್ ಆಫ್ ದ ಟಾಪಿಕ್ ಆಗಿದೆ. ಇತ್ತೀಚೆಗೆ ಬಾಲಿವುಡ್ ಚಿತ್ರರಂಗದ ಸ್ಟಾರ್ ನಟ-ನಟಿಯರಿಗೆ ಪ್ರಶಸ್ತಿ ವಿಜೇತ 'ತಿಥಿ' ಸಿನಿಮಾದ ಸ್ಪೆಷಲ್ ಶೋ ಮುಂಬೈನಲ್ಲಿ ಮೇ 30ರಂದು ನಡೆಸಲಾಗಿತ್ತು. ಚಿತ್ರದ ವಿಶೇಷ ಪ್ರದರ್ಶನದ ಸಮಯದಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್, ನಿರ್ದೇಶಕ ಅನುರಾಗ್..
    • ನಿರ್ದೇಶಕ ರಾಮ್ ರೆಡ್ಡಿ ಅವರು ನಟನೆಯ ಬಗ್ಗೆ ಏನೂ ಗೊತ್ತಿಲ್ಲದವರನ್ನು ಹಾಕಿಕೊಂಡು ಮಾಡಿದ್ದ 'ತಿಥಿ' ಸಿನಿಮಾ ದೇಶ ವಿದೇಶದಲ್ಲಿ ಸುದ್ದಿ ಮಾಡಿದ್ದು ಮಾತ್ರವಲ್ಲದೇ, ಇದೀಗ ಬಾಲಿವುಡ್ ಅಂಗಳದಲ್ಲೂ ಸುದ್ದಿ ಮಾಡುತ್ತಿದೆ. ಹೌದು ಮೊನ್ನೆ ಮೊನ್ನೆ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಮತ್ತು ಬಾಲಿವುಡ್ ನಟಿ ಕಲ್ಕಿ ಕೊಚ್ಲಿನ್ ಅವರು 'ತಿಥಿ' [ವಿಶ್ವದಾದ್ಯಂತ ಹವಾ..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X