twitter
    Celeb News
    • 'ಮಾಸ್ತಿಗುಡಿ' ಚಿತ್ರೀಕರಣದಲ್ಲಿ ಇಬ್ಬರು ಖಳನಟರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಪಿ ಗೌಡ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕಳೆದ ವಾರವಷ್ಟೇ ಪ್ರಕರಣದ ಇತರೆ ಆರೋಪಿಗಳಾದ ಸಾಹಸ ನಿರ್ದೇಶಕ ರವಿವರ್ಮ ಹಾಗೂ ಚಿತ್ರದ ನಿರ್ದೇಶಕ ನಾಗಶೇಖರ್ ಅವರಿಗೆ ಜಾಮೀನು ನೀಡಲಾಗಿತ್ತು. ಈಗ ಪ್ರಕರಣದ ಒಂದನೇ ಆರೋಪಿಯಾಗಿರುವ ಸುಂದರ್ ಪಿ ಗೌಡ ಅವರಿಗೂ..
    • 'ಮಾಸ್ತಿ ಗುಡಿ' ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ಪಾಲ್ಗೊಂಡು, ತಿಪ್ಪಗೊಂಡನಹಳ್ಳಿ ಕೆರೆಗೆ ಧುಮುಕಿ ದುರಂತ ಸಾವಿಗೀಡಾದ ಖಳನಟರಾದ ಅನಿಲ್ ಕುಮಾರ್ ಮತ್ತು ರಾಘವ ಉದಯ್ ಕುಟುಂಬಕ್ಕೆ ಕರ್ನಾಟಕ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ನಿನ್ನೆ (ನವೆಂಬರ್ 13) ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ..
    • ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ನಡೆದ 'ಮಾಸ್ತಿ ಗುಡಿ' ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ನಡೆದ ದುರಂತ ಪ್ರಕರಣದಲ್ಲಿ ನಿರ್ಮಾಪಕ ಸುಂದರ್.ಪಿ.ಗೌಡ ರವರ ತಪ್ಪೇನೂ ಇಲ್ಲ ಅಂತ ನಟ ದುನಿಯಾ ವಿಜಯ್ ಹೇಳಿದ್ದಾರೆ. [ಕಡೆಗೂ ಪೊಲೀಸರ ಮುಂದೆ ಶರಣಾದ ನಾಗಶೇಖರ್, ರವಿವರ್ಮ.!] ಮಾಗಡಿ ಪೊಲೀಸ್ ಠಾಣೆಯಲ್ಲಿ 'ಮಾಸ್ತಿ ಗುಡಿ' ನಿರ್ದೇಶಕ ನಾಗಶೇಖರ್ ಮತ್ತು ಸಾಹಸ ನಿರ್ದೇಶಕ..
    • ಕಳೆದ ಐದು ದಿನಗಳಿಂದ ತಲೆಮರೆಸಿಕೊಂಡಿದ್ದ 'ಮಾಸ್ತಿ ಗುಡಿ' ಚಿತ್ರದ ನಿರ್ದೇಶಕ ನಾಗಶೇಖರ್ ಮತ್ತು ಸಾಹಸ ನಿರ್ದೇಶಕ ರವಿವರ್ಮ ಇಂದು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷವಾದರು. 'ಮಾಸ್ತಿ ಗುಡಿ' ಕ್ಲೈಮ್ಯಾಕ್ಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರೆಕ್ಟರ್ ನಾಗಶೇಖರ್, ಸ್ಟಂಟ್ ಡೈರೆಕ್ಟರ್ ರವಿವರ್ಮ ಹಾಗೂ ಸಹ ನಿರ್ದೇಶಕ ಸಿದ್ದು ಮಾಗಡಿ ಪೊಲೀಸರ ಮುಂದೆ ಸರೆಂಡರ್..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X