twitter
    Celeb News
    • ಗಣೇಶ ಹಬ್ಬ ಬಂದರೆ ಎಲ್ಲೆಡೆ ಸಡಗರ, ಸಂಭ್ರಮ. ಈ ಸಡಗರ, ಸಂಭ್ರಮವನ್ನ ಇಮ್ಮಡಿಗೊಳಿಸಲು ಕಲರ್ಸ್ ಕನ್ನಡ ವಾಹಿನಿ ಸಜ್ಜಾಗಿದೆ. ಗಜಮುಖನಿಗೆ ವಂದನೆ ಸಲ್ಲಿಸುವ 'ಸ್ವರಾಭಿಷೇಕ' ಸಂಗೀತ ಸುಧೆಯ ಕಾರ್ಯಕ್ರಮ ಕಲರ್ಸ್ ಕನ್ನಡ ವಾಹಿನಿಯಲ್ಲಿ ಆಗಸ್ಟ್ 25 ರಿಂದ 27ರವರೆಗೆ ಪ್ರಸಾರ ಆಗಲಿದೆ. 'ಜೈ ಹೋ' ಖ್ಯಾತಿಯ ವಿಜಯ್ ಪ್ರಕಾಶ್ ಸಾರಥ್ಯದಲ್ಲಿ 'ಸ್ವರಾಭಿಷೇಕ' ಕಾರ್ಯಕ್ರಮ..
    • ಕನ್ನಡದ ಗಾಯಕ ರಾಜೇಶ್ ಅವರು ಸದ್ಯ ನಟ ಉಪೇಂದ್ರ ಅಭಿಮಾನಿಗಳ ಕೆಂಗಣ್ಣಿಗೆ ಗುರಿ ಆಗಿದ್ದರು. ಕಿರುತೆರೆಯ 'ಸೂಪರ್ ಟಾಕ್ ಟೈಂ' ಕಾರ್ಯಕ್ರಮಕ್ಕೆ ಆಗಮಿಸಿದ ರಾಜೇಶ್ ಕೃಷ್ಣನ್ ಉಪೇಂದ್ರ ಬಗ್ಗೆ ಒಂದು ಕಾಮೆಂಟ್ ಮಾಡಿದ್ದರು. ಕಾರ್ಯಕ್ರಮದಲ್ಲಿ ಅಕುಲ್ 'ಯಾವ ನಟ ಹಾಡುವುದನ್ನು ನಿಲ್ಲಿಸಬೇಕು ಇವತ್ತಿನಿಂದ....' ಅಂತ ಪ್ರಶ್ನೆ ಕೇಳಿದ್ದರು. ಆಗ ರಾಜೇಶ್ ಕೃಷ್ಣನ್ ಉಪೇಂದ್ರ..
    • ರಿಯಲ್ ಸ್ಟಾರ್ ಉಪೇಂದ್ರ ಬರೀ ಜನಪ್ರಿಯ ನಟ ಮಾತ್ರ ಅಲ್ಲ... ಉತ್ತಮ ನಿರ್ದೇಶಕ ಹೌದು... ಜನರ ಅಚ್ಚುಮೆಚ್ಚಿನ ಗಾಯಕ ಕೂಡ ಹೌದು...! ಉಪ್ಪಿ ಕಂಠಸಿರಿಯಿಂದ ಬಂದ 'ಉಪ್ಪಿಗಿಂತ ರುಚಿ ಬೇರೆ ಇಲ್ಲ...', 'ಬಿಡಬ್ಯಾಡ.. ಬಿಡಬ್ಯಾಡ..', 'ದಿಲ್ ಇಲ್ದೇ ಲವ್ ಮಾಡಕ್ಕಾಗಲ್ವೇ..', 'ಚಿತ್ರಾನ್ನ..', 'ಎಲ್ರ ಕಾಲೆಳಿತದೆ ಕಾಲ...' ಸೇರಿದಂತೆ ಸಾಕಷ್ಟು ಹಾಡುಗಳು ಸೂಪರ್ ಹಿಟ್..
    • ಯೋಗರಾಜ್ ಭಟ್ ನಿರ್ದೇಶನದ ಸೂಪರ್ ಹಿಟ್ 'ಗಾಳಿಪಟ' ಚಿತ್ರದಲ್ಲಿ ಗಣೇಶ್-ಡೈಸಿ, ದಿಗಂತ್-ನೀತು ಜೋಡಿಯಂತೆ ರಾಜೇಶ್ ಕೃಷ್ಣನ್ ಹಾಗೂ ಭಾವನಾ ಜೋಡಿ ಕೂಡ ಎಲ್ಲರಿಗೂ ಅಚ್ಚುಮೆಚ್ಚು. 'ಗಾಳಿಪಟ' ಸಿನಿಮಾದಲ್ಲಿ ಲವ್ ಫೇಲ್ಯೂರ್ ಆದ ಹುಡುಗನಾಗಿ ರಾಜೇಶ್ ಕೃಷ್ಣನ್ ಕಾಣಿಸಿಕೊಂಡಿದ್ದರೆ, ಹುಡುಗಾಟದ ಹುಡುಗಿಯಾಗಿ ಭಾವನಾ ಮಿಂಚಿದ್ದರು. ತೆರೆಮೇಲೆ ಸಿಕ್ಕಾಪಟ್ಟೆ ಮನರಂಜನೆ ನೀಡಿದ ಈ..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X