ರಮೇಶ್ ಇಂದಿರಾ
Director/Actor
ರಮೇಶ್ ಇಂದಿರಾ ಕನ್ನಡ ಕಿರುತೆರೆಯ ಪ್ರಖ್ಯಾತ ನಿರ್ದೇಶಕ. ಜೊತೆಗೆ ನಟನಾಗಿ ಮತ್ತು ಲೇಖಕರಾಗಿ ಕೂಡ ಪ್ರಸ್ತುತರು. ಶೃತಿ ನಾಯ್ಡು ಚಿತ್ರ ಪ್ರೊಡಕ್ಷನ್ ಚಿತ್ರದ ಕ್ರಿಯೇಟಿವ್ ಹೆಡ್ ಆಗಿರುವ ಇವರು `ಮಹಾದೇವಿ' ಮುಂತಾದ ಸೀರಿಯಲ್ಗಳನ್ನು ನಿರ್ಮಿಸಿದ್ದಾರೆ. ನಿರ್ದೇಶಕರಾಗಿ ಮಹಾದೇವಿ, ದೇವಿ, ಅಮ್ನೋರು,...
ReadMore
Famous For
ರಮೇಶ್ ಇಂದಿರಾ ಕನ್ನಡ ಕಿರುತೆರೆಯ ಪ್ರಖ್ಯಾತ ನಿರ್ದೇಶಕ. ಜೊತೆಗೆ ನಟನಾಗಿ ಮತ್ತು ಲೇಖಕರಾಗಿ ಕೂಡ ಪ್ರಸ್ತುತರು. ಶೃತಿ ನಾಯ್ಡು ಚಿತ್ರ ಪ್ರೊಡಕ್ಷನ್ ಚಿತ್ರದ ಕ್ರಿಯೇಟಿವ್ ಹೆಡ್ ಆಗಿರುವ ಇವರು `ಮಹಾದೇವಿ' ಮುಂತಾದ ಸೀರಿಯಲ್ಗಳನ್ನು ನಿರ್ಮಿಸಿದ್ದಾರೆ. ನಿರ್ದೇಶಕರಾಗಿ ಮಹಾದೇವಿ, ದೇವಿ, ಅಮ್ನೋರು, ನಮ್ಮಮ್ಮ ಶಾರದೆ, ಯಾರೇ ನೀ ಮೋಹಿನಿ ಹಾಗೂ ಸದ್ಯ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಒಲವಿನ ನಿಲ್ದಾಣ ಧಾರಾವಾಹಿಗಳನ್ನು ನಿರ್ದೇಶನ ಮಾಡಿದ್ದಾರೆ.
ಇವರು ಪ್ರೀಮಿಯರ್ ಪದ್ಮಿನಿ ಸಿನಿಮಾವನ್ನು ನಿರ್ದೇಶನ ಮಾಡುವ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟರು. ನಂತರ ನಟನೆಗೆ ಎಂಟ್ರಿಕೊಟ್ಟ ಇವರು, ಕೆಜಿಎಫ್ ಚಾಪ್ಟರ್ ೧ರಲ್ಲಿ ಸೂರ್ಯನಾರಾಯಣ ಎಂಬ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಸದ್ಯ ರಕ್ಷಿತ್ ಶೆಟ್ಟಿ ಅಭಿನಯದ...
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
ರಮೇಶ್ ಇಂದಿರಾ ಕಾಮೆಂಟ್ಸ್