twitter
    Celeb News
    • "ಏನೂಂದ್ರೆ ನಿಮ್ಮ ಜೊತೆ ಬಾಳೋಕೆ ಒಂದೇ ಒಂದು ಅವಕಾಶ ಕೊಡಬೇಕಿತ್ತು. ರೀ ನಿಮ್ಗೆ ಒಂದು ವಿಷಯ ಗೊತ್ತಾ ಕಾವೇರಿ ಹುಚ್ಚಿ. ಅವಳ ಗಂಡ ಆಫೀಸ್ ನಲ್ಲಿ ಯಾರನ್ನೋ ಇಟ್ಕೊಂಡುಬಿಟ್ಟಿದ್ದಾನಂತೆ, ಇನ್ನೇನಾಗುತ್ತೆ..." ಎಂಬ ಜನಪ್ರಿಯ ಸಂಭಾಷಣೆ ಯಾವ ಸಿನಿಮಾದು ಎಂಬುದು ಎಲ್ಲ ಚಿತ್ರರಸಿಕರಿಗೆ ಗೊತ್ತಿರುವುದೆ. ಮಿನುಗುತಾರೆ ಕಲ್ಪನಾ ಅಭಿನಯದ 'ಶರಪಂಜರ' (1971) ಚಿತ್ರದ ಕೆಲವು..
    • ಒಂದೊಳ್ಳೆ ಸಿನಿಮಾ ಮಾಡಿ ಎಲ್ಲರಿಂದ ಶಹಭಾಷ್ ಗಿರಿ ಗಿಟ್ಟಿಸಿಕೊಂಡು ದೊಡ್ಡ ಡೈರೆಕ್ಟರ್ ಆಗಬೇಕೆಂದು ಒಬ್ಬ ಬಿಸಿ ರಕ್ತದ ಯುವಕ ಕನಸು ಕಟ್ಟಿಕೊಂಡಿರುತ್ತಾನೆ. ಇನ್ನೊಬ್ಬ ಸಿಕ್ಕ-ಸಿಕ್ಕವರನ್ನು ಕೊಚ್ಚಿ ಕೊಲೆ ಮಾಡುತ್ತಾ ರಕ್ತ ಬಸಿದು ಜನರ ಭಯವನ್ನೇ ತನ್ನ ಬಂಡವಾಳವಾಗಿರಿಸಿಕೊಂಡಿರುತ್ತಾನೆ. ಸಿನಿಮಾ ಮಾಡಬೇಕೆಂದು ಕನಸು ಹೊತ್ತು ನಿರ್ಮಾಪಕರನ್ನು ಭೇಟಿಯಾದಾಗ, ಅವರುಗಳು..
    • ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ 'ಹೆಬ್ಬುಲಿ' ಚಿತ್ರ ಇದೇ ವಾರ (ಫೆಬ್ರವರಿ 23) ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಆನ್ ಲೈನ್ ಬುಕ್ಕಿಂಗ್ ಶುರುವಾಗಿದ್ದು, ಫಸ್ಟ್ ಡೇ, ಫಸ್ಟ್ ಶೋ ನೋಡುವುದಕ್ಕೆ ಅಭಿಮಾನಿಗಳು ತುದಿಗಾಲಲ್ಲಿ ಕಾಯ್ತಿದ್ದಾರೆ.['ಹೆಬ್ಬುಲಿ' ಬೇಟೆ ಇದೇ ಗುರುವಾರದಿಂದಲೇ.. ಬದಲಾವಣೆ ಇಲ್ಲ..!] ಅಷ್ಟಕ್ಕೂ, ಬಿಡುಗಡೆಗೂ..
    • ತೆರೆಮೇಲೆ ಯಾವಾಗಲು ಸುದೀಪ್ ಗೆ ರವಿಶಂಕರ್ ವಿಲನ್ ಆಗೇ ಕಾಣಿಸಿಕೊಳ್ಳುತ್ತಾರೆ. ಆದರೆ ತೆರೆ ಹಿಂದೆ ಈ ಇಬ್ಬರು ಕ್ಲೋಸ್ ಫ್ರೆಂಡ್ಸ್. ಈಗ 'ಹೆಬ್ಬುಲಿ' ಚಿತ್ರದಲ್ಲೂ ಕಿಚ್ಚನಿಗೆ ಎದುರಾಳಿಯಾಗಿ ಕಾಣಿಸಿಕೊಂಡಿದ್ದಾರೆ 'ಆರ್ಮುಗಂ'.[ಸುದೀಪ್ ಬದುಕಿನ ಮೊದಲ ಅತ್ಯಂತ ದೊಡ್ಡ ಸಾಧನೆ ಇದು..!] ನಿಮಗೆಲ್ಲ ಗೊತ್ತಿರುವ ಹಾಗೆ ರವಿಶಂಕರ್ ಧ್ವನಿಗೆ ಪರಭಾಷೆಯಲ್ಲಿ ಡಿಮ್ಯಾಂಡ್..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X