twitter
    Celeb News
    • 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾವನ್ನು ನೋಡಿ ನಿರ್ದೇಶಕ ರಿಷಭ್ ಶೆಟ್ಟಿಗೆ ಅಭಿಮಾನಿಯೊಬ್ಬರು ಪತ್ರ ಬರೆದಿದ್ದರು. ಈ ಅಭಿಮಾನಿಯನ್ನು ರಿ‍ಷಭ್ ಶೆಟ್ಟಿ ನಿನ್ನೆ (ಫೆಬ್ರವರಿ 2) ಭೇಟಿ ಮಾಡಿದ್ದಾರೆ. ಕೆಲಸ ಮೇಲೆ ರಿ‍ಷಭ್ ಶೆಟ್ಟಿ ಮೈಸೂರಿಗೆ ಹೋಗಿದ್ದರು. ಈ ವೇಳೆ ತಮ್ಮ ಅಪರೂಪದ ಅಭಿಮಾನಿಯನ್ನು ಭೇಟಿ ಮಾಡಿದ್ದಾರೆ. ಸಿನಿಮಾ ನೋಡಿ ಪತ್ರ..
    • ರಿಷಭ್ ಶೆಟ್ಟಿ ನಿರ್ಮಾಣದ ಕಥಾ ಸಂಗಮ ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಸಿನಿಮಾ ಡಿಸೆಂಬರ್ 6 ರಂದು ತೆರೆಗೆ ಬರಲಿದೆ. ಸಿನಿಮಾದ ಸೆನ್ಸಾರ್ ಮುಗಿದಿದ್ದು, ಯೂ ಪ್ರಮಾಣ ಪತ್ರ ಸಿಕ್ಕಿದೆ. ಚಿತ್ರದ ಬಿಡುಗಡೆ ದಿನಾಂಕವೂ ಹೊರ ಬಂದಿದೆ. ವರ್ಷಾಂತ್ಯದಲ್ಲಿ ತಮ್ಮ ಕಥೆಯನ್ನು ರಿಭಷ್ ಶೆಟ್ಟಿ ಮತ್ತು ತಂಡ ಹೇಳುತ್ತಿದೆ. 'ಕಥಾ ಸಂಗಮ' ಮೆಚ್ಚಿದ ಪವರ್ ಸ್ಟಾರ್ ಪುನೀತ್
    • ನಟ ಅಕ್ಷಯ್ ಕುಮಾರ್ 'ಮಿಷನ್ ಮಂಗಲ್' ನಂತರ 'ಹೌಸ್ ಫುಲ್ 4' ಚಿತ್ರದಲ್ಲಿ ನಟಿಸಿದರು. ಈ ಸಿನಿಮಾ ಅಕ್ಷಯ್ ಕುಮಾರ್ ಲೆವೆಲ್ ಗೆ ತಕ್ಕ ಹಾಗೆ ಇರಲಿಲ್ಲ. ಇದೀಗ ಈ ಸಿನಿಮಾದ ನಂತರ ಕನ್ನಡ ಸಿನಿಮಾದ ರಿಮೇಕ್ ನಲ್ಲಿ ಅಕ್ಷಯ್ ಕುಮಾರ್ ನಟಿಸುತ್ತಾರೆ ಎನ್ನುವ ಸುದ್ದಿ ಇದೆ. ಜಯತೀರ್ಥ ನಿರ್ದೇಶನದ 'ಬೆಲ್ ಬಾಟಂ' ಸಿನಿಮಾ ಈ ವರ್ಷದ
    • 'ಬೆಲ್ ಬಾಟಂ' ಸಿನಿಮಾ ಈ ವರ್ಷ ನೂರು ದಿನ ಪೂರೈಸಿದ ಮೊದಲ ಚಿತ್ರವಾಗಿದೆ. ಈ ಸಂತಸದಲ್ಲಿ ಸಿನಿಮಾದ ಬಹು ಮುಖ್ಯ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. 'ಆದಿ ಜ್ಯೋತಿ ಬನ್ಯೋ..' ಹಾಡು ಇದೀಗ ಯೂ ಟ್ಯೂಬ್ ನಲ್ಲಿ ಹೊರ ಬಂದಿದೆ. ಸಿನಿಮಾದ ಬಹುಮುಖ್ಯವಾಗಿರುವ ಈ ಹಾಡನ್ನು ಯೂಟ್ಯೂಬ್ ನಲ್ಲಿಯೂ ಈಗ ನೋಡಬಹುದಾಗಿದೆ. ಚಿತ್ರದ ದೊಡ್ಡ ತಿರುವು ಈ
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X