Celeb News
-
ಚಿತ್ರದುರ್ಗದ ಪಾಳೇಗಾರ 'ಮದಕರಿ ನಾಯಕ'ನ ಕುರಿತು ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಬ್ಬರು ಸಿನಿಮಾ ಮಾಡುತ್ತಿರುವ ಸುದ್ದಿ ಕೇಳಿದ್ವಿ. ಒಂದು ಕಡೆ ರಾಕ್ ಲೈನ್ ವೆಂಕಟೇಶ್ ಮತ್ತು ದರ್ಶನ್, ಇನ್ನೊಂದು ಕಡೆ ಸುದೀಪ್ ಹೋಮ್ ಬ್ಯಾನರ್ ನಲ್ಲಿ ಈ ಸಿನಿಮಾ ಮಾಡಲು ನಿರ್ಧರಿಸಿದ್ದರು. ಇದಕ್ಕೆ ಬೇಕಾದ ಎಲ್ಲ ತಯಾರಿಗಳನ್ನ ಎರಡೂ ತಂಡದವರು ಮಾಡಿಕೊಂಡಿದ್ದರು...
-
ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 2 ಕೆಜಿಯಷ್ಟು ಚಿನ್ನಾಭರಣ ಹಾಗೂ 20 ಕೆಜಿಗೂ ಹೆಚ್ಚು ಬೆಳ್ಳಿಯ ಸಾಮಾಗ್ರಿಗಳು ಪತ್ತೆಯಾಗಿವೆ. ಇವುಗಳ ವಿವರವನ್ನು ರಾಕ್ ಲೈನ್ ನೀಡಬೇಕಾಗುತ್ತದೆ. ಮಹಾಲಕ್ಷ್ಮಿ ಲೇ ಔಟ್ ನಲ್ಲಿರುವ ರಾಕ್ ಲೈನ್ ವೆಂಕಟೇಶ್ ಮನೆ ಮೇಲೆ ಐಟಿ ದಾಳಿ ಮಾಡಲಾಗಿದ್ದು, ನೆಲಮಂಗಲ, ದೇವನಹಳ್ಳಿ,
-
ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಅವರಿಗೆ ಐಟಿ ಶಾಕ್ ನೀಡಿದೆ. ರಾಕ್ ಲೈನ್ ಮನೆ ಮೇಲೆ ಇಂದು ಬೆಳಗ್ಗೆ ಐಟಿ ದಾಳಿ ನಡೆದಿದೆ. 10 ಹೆಚ್ಚು ಆದಾಯ ತೆರೆಗೆ ಅಧಿಕಾರಿಗಳಿಂದ ದಾಟಿ ದಾಳಿ ನೆಡೆದಿದ್ದು, ಮಹಾಲಕ್ಷ್ಮಿ ಲೇಟ್ ಔಟ್ ನಲ್ಲಿರುವ ರಾಕ್ ಲೈನ್ ವೆಂಕಟೇಶ್ ಅವರ ನಿವಾಸದಲ್ಲಿನ ದಾಖಲೆಗಳನ್ನು ಪರೀಶೀಲನೆ ಮಾಡಲಾಗಿದೆ.
-
'ಮದಕರಿ ನಾಯಕ'ನ ಕುರಿತು ಸಿನಿಮಾ ಮಾಡಲು ಕನ್ನಡದ ಇಬ್ಬರು ಸೂಪರ್ ಸ್ಟಾರ್ ನಟರು ಮುಂದಾಗಿದ್ದಾರೆ. ಇದು ಸಹಜವಾಗಿ ಕುತೂಹಲದ ಜೊತೆಗೆ ಆತಂಕವನ್ನೂ ಮೂಡಿಸಿದೆ. ಒಬ್ಬ ನಾಯಕನ ಕುರಿತು ಎರಡು ಸಿನಿಮಾ, ಇಬ್ಬರು ನಟರು ಹೇಗಿರಲಿದೆ ಈ ಸಿನಿಮಾ, ಇಬ್ಬರು ನಟರು ಹೇಗೆ ಅಭಿನಯಿಸಬಹುದು ಎಂಬುದು ಕುತೂಹಲ. ಒಂದೇ ಕಥೆ ಬಗ್ಗೆ ಇಬ್ಬರು ನಟರು ಮಾಡ್ತಿರುವುದು 'ನೀನಾ-ನಾನಾ' ಎಂಬ
ಸಂಬಂಧಿತ ಸುದ್ದಿ