Celeb News
-
ಹೌದು, ಗಣರಾಜ್ಯೋತ್ಸವದಿನದಂದು ಬೆಳಗ್ಗೆ 11ಗಂಟೆಯಿಂದ ಮಜ್ಜಿಗೆಹುಳಿ ಒಳ್ಳೆ ಬಾಡೂಟ ಗುರೂ!. ಮಜ್ಜಿಗೆಹುಳಿ ಚಿತ್ರತಂಡ ಬಾಡೂಟದ ಕಥೆಯನ್ನು ಹಾಡಿನ ಮೂಲಕ ಗಣರಾಜ್ಯೋತ್ಸವದ ದಿನವಾದ ನಾಳೆ ಚಿತ್ರದ ಪ್ರಮೋಷನ್ಗೆ ಚಾಲನೆ ನೀಡುತ್ತಿದ್ದೆ. ಎಸ್.ಎಲ್.ವಿ, ಆರ್ಟ್ಸ್ ಬ್ಯಾನರ್ ಅಡಿ ರಾಮಚಂದ್ರ ಎಸ್. ನಿರ್ಮಿಸಿರುವ ಮಜ್ಜಿಗೆಹುಳಿ ಎಂಬ ಅಪ್ಪಟ್ಟ ಸಸ್ಯಾಹಾರಿ ಖಾದ್ಯ ಒಳ್ಳೆ..
ಸಂಬಂಧಿತ ಸುದ್ದಿ