Celeb News
-
ದರ್ಶನ್ ಅಭಿನಯಿಸಲಿರುವ 50ನೇ ಚಿತ್ರ 'ಕುರುಕ್ಷೇತ್ರ' ಸೆಟ್ಟೇರಲು ದಿನಗಣನೆ ಶುರುವಾಗಿದ್ದು, ಒಂದೊಂದೆ ಪಾತ್ರಗಳು ಅಂತಿಮವಾಗುತ್ತಿದೆ. ದರ್ಶನ್ ಜೊತೆ 'ಕುರುಕ್ಷೇತ್ರ' ಚಿತ್ರದಲ್ಲಿ ರವಿಚಂದ್ರನ್, ಶ್ರೀನಿವಾಸ ಮೂರ್ತಿ, ಶ್ರೀನಾಥ್ ಸೇರಿದಂತೆ ಹಲವರು ಕಾಣಿಸಿಕೊಳ್ಳುತ್ತಿದ್ದಾರೆ. ಬಹು ತಾರಬಳಗದ ಈ ಚಿತ್ರದಲ್ಲಿ ಡೈಲಾಗ್ ಕಿಂಗ್ ಸಾಯಿಕುಮಾರ್ ಕೂಡ ವಿಶೇಷ ಪಾತ್ರವನ್ನ..
-
ಒಂದು ಜಾಗದಲ್ಲಿ ನೂರು ಜನ ಸೇರುತ್ತಾರೆ ಅಂದ್ರೆ ಮುಂಜಾಗ್ರತ ಕ್ರಮಗಳನ್ನು ಅವಶ್ಯಕವಾಗಿ ಕೈಗೊಳ್ಳಲೇಬೇಕು. ಉಡಾಫೆ ಮಾಡಿದರೆ ದುರ್ಘಟನೆಗಳು ನಡೆಯುವುದು ಗ್ಯಾರೆಂಟಿ. ಹೀಗಿರುವಾಗ, ಚಿತ್ರೀಕರಣದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿದ್ದರೇ ಹೇಗೆ.? ಅದರಲ್ಲೂ, ಒಂದು ಸಾಹಸಮಯ ದೃಶ್ಯದ ಶೂಟಿಂಗ್ ನಡೆಯುತ್ತಿರುವಾಗ, ಅದರಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರ ಜವಾಬ್ದಾರಿ..
-
ಹಿಮ್ಮುಖವಾಗಿ ಚಲಿಸುತ್ತಿರುವ ಟ್ರೈಲರ್ ನಿಂದ ಭಾರಿ ಸುದ್ದಿಯಲ್ಲಿರುವ 'ಮಡಮಕ್ಕಿ' ತೆರೆಗೆ ಬರಲು ಸಿದ್ಧವಾಗಿದೆ. ಹೆಚ್ಚಾಗಿ ಎಲ್ಲಾ ಹೊಸಬರೇ ಸೇರಿಕೊಂಡು ಮಾಡಿರುವ 'ಮಡಮಕ್ಕಿ' ಎಂಬ ವಿಭಿನ್ನ ಟೈಟಲ್ ಇರೋ ಈ ಚಿತ್ರ ಇದೇ ಶುಕ್ರವಾರ (ಆಗಸ್ಟ್ 19) ದಂದು ತೆರೆಗೆ ಅಪ್ಪಳಿಸುತ್ತಿದೆ. ಹಾಲಿವುಡ್ ಸಿನಿಮಾಗಳಲ್ಲಿ ಹೆಚ್ಚಾಗಿ ಹಿಮ್ಮುಖವಾಗಿ ಚಲಿಸುವ ದೃಶ್ಯಗಳನ್ನು ಪ್ರಯೋಗ..
-
ಕನ್ನಡ ಚಿತ್ರರಂಗಕ್ಕೆ ಬಂದು ಹೆಸರು ಮಾಡಿದ, ಪರಭಾಷಾ ನಟರ ಹೆಸರು ಹುಡುಕುತ್ತಾ ಹೋದರೆ, ಹನುಮಂತನ ಬಾಲದಂತೆ ಪಟ್ಟಿ ಉದ್ದಕ್ಕೆ ಬೆಳೆಯುತ್ತಾ ಹೋಗುತ್ತದೆ. ಅದರಲ್ಲೂ ವಿಶೇಷವಾಗಿ ನಟ ಸಾಯಿಕುಮಾರ್ ಮತ್ತು ನಟ ರವಿಶಂಕರ್ ಅವರು, ಪರಭಾಷಾ ನಟರಾದರೂ, ಹೆಚ್ಚು ಖ್ಯಾತಿ ಗಳಿಸಿದ್ದು ಮಾತ್ರ ಕನ್ನಡ ಚಿತ್ರರಂಗದಲ್ಲಿ. ಆದ್ದರಿಂದ ಬದುಕು ಕಟ್ಟಿಕೊಟ್ಟು, ಹೆಸರು ತಂದುಕೊಟ್ಟ ಕನ್ನಡ..
ಸಂಬಂಧಿತ ಸುದ್ದಿ